ಮೊಂಟೆಪದವು: ಮರಿಕ್ಕಳ ಜಮಾತರು ಹಾಗೂ ಮಹದನುಲ್ ಉಲೂಮ್ ಮದ್ರಸ ಮರಿಕ್ಕಳ ವಿದ್ಯಾರ್ಥಿಗಳು,ಜಮಾಅತರು,ಎಸ್.ವೈ.ಎಸ್ ಹಾಗೂ ಎಸ್ಸೆಸ್ಸೆಫ್ ನ ನಾಯಕರು ಹಾಗೂ ಕಾರ್ಯಕರ್ತರಿಂದ ಮೀಲಾದ್ ರ್ಯಾಲಿ ಮರಿಕ್ಕಳ ಜಮಾಅತ್ ಅಧ್ಯಕ್ಷರು ಖಾಝಿಯು ಆದ ಶೈಖುನಾ ಖಾಝಿ ಬೇಕಲ್ ಉಸ್ತಾದರ ನೇತೃತ್ವದಲ್ಲಿ ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮದಲ್ಲಿ ಮರಿಕ್ಕಳ ಜಮಾಅತ್ ಖತೀಬ್ ಅಬ್ಬಾಸ್ ಸಖಾಫಿ ಮಡಿಕೇರಿ,ಸದರ್ ಉಸ್ತಾದ್ ಝೈನುಲ್ ಆಬಿದೀನ್ ಸಖಾಫಿ ಮುಲಾರ್ ಪಟ್ಣ,ಮುಅಲ್ಲಿರಾದ ರಮಳಾನ್ ಮದನಿ ಕಂಬಳಬೆಟ್ಟು,ಅಬ್ದುಲ್ ಜಬ್ಬಾರ್ ಸ ಅದಿ ಪೆರ್ನೆ,ಜಮಾಅತ್ ಉಪಾಧ್ಯಕ್ಚ ಅಬ್ಬಾಸ್ ಕೊಡಂಚಲ್,ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಚಂದಹಿತ್ತಿಲು,ಕೋಶಾಧಿಕಾರಿ ಹನೀಫ್ ಎನ್.ಎಚ್,ಎಸ್.ವೈ.ಎಸ್ ಮರಿಕ್ಕಳ ಬ್ರಾಂಚ್ ಅಧ್ಯಕ್ಷ ಆಲಿಕುಂಞಿ,ಎಸ್ಸೆಸ್ಸೆಫ್ ಮರಿಕ್ಕಳ ಶಾಖಾಧ್ಯಕ್ಷ ಅಝರ್ ಅಗಲ್ತಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ