ಕೈಕಂಬ:ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ SSF ಅಮ್ಮುಂಜೆ ಸೆಕ್ಟರ್ ವತಿಯಿಂದ ಇಲಲ್ ಹಬೀಬ್ ಜಾಥಾ ಇತ್ತೀಚಿಗೆ ಉದ್ದಬೆಟ್ಟು ದರ್ಗಾ ಝಿಯಾರತ್ ನೊಂದಿಗೆ ಪ್ರಾರಂಭಗೊಂಡು ಬಡಕಬೈಲ್ ಜಂಕ್ಷನ್ ನಲ್ಲಿ ಸಮಾಪ್ತಿಗೊಂಡಿತು.

SYS ರಾಜ್ಯ ನಾಯಕರೂ ಅಸಾಸ್ ಸಂಸ್ಥೆಯ ಸಾರಥಿಯೂ ಆದ ಎಂ.ಪಿ.ಎಂ ಅಶ್ರಫ್ ಸಅದಿ ಮಲ್ಲೂರುರವರು SSF ಅಮ್ಮುಂಜೆ ಸೆಕ್ಟರ್ ಅಧ್ಯಕ್ಷರಾದ ಸೈಫುಲ್ಲಾ ಸಖಾಫಿಯವರಿಗೆ ಧ್ವಜ ಹಸ್ತಾಂತರ ಮಾಡುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು.

ಲುಕ್ಮಾನ್ ಸಅದಿ ಅಡ್ಯಾರುಪದವು ಸಂದೇಶ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಹಲವಾರು ಉಲಮಾ ಉಮರಾ ನಾಯಕರು ಭಾಗವಹಿಸಿದ್ದರು ಎಂದು SSF ಅಮ್ಮುಂಜೆ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಮ್ ಕಲೀಲ್ ಅಬ್ಬೆಟ್ಟು ಪ್ರಕಟನೆಯಲ್ಲಿ ತಿಳಿಸಿದ್ದಾರೆ















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ