ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಅಲ್ ಐನ್ ಝೋನ್ ವತಿಯಿಂದ ಅರಿವಿನ ಕ್ರಾಂತಿಗೆ ಪ್ರತಿಭೆಗಳ ನಡಿಗೆ ಎಂಬ ಶೀರ್ಷಿಕೆಯಡಿ ಝೋನ್ ಮಟ್ಟದ ಪ್ರತಿಭೋತ್ಸವ 2019 ಕಾರ್ಯಕ್ರಮವನ್ನು ನವೆಂಬರ್ 8 ರಂದು ಅಲ್ ಐನ್ ಕೆಸಿಎಫ್ ಕಛೇರಿಯಲ್ಲಿ ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಯಿತು.

ಅನಿವಾಸಿ ಕನ್ನಡಿಗ ಪುರುಷರಿಗೆ, ಮಹಿಳೆಯರಿಗೆ ಹಾಗೂ ಮಕ್ಕಳಿಗಾಗಿ ವಿವಿಧ ರೀತಿಯ ಪ್ರತಿಭಾ ಸ್ಪರ್ಧೆ ನಡೆಸಲಾಯಿತು. ಕಿರಾಅತ್, ಭಾಷಣ, ಹಾಡುಗಾರಿಕೆ, ಕ್ವಿಜ್, ಖಾದ್ಯ ತಯಾರಿಕೆ, ಕಸದಿಂದ ರಸ ಮುಂತಾದ ಹಲವಾರು ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ನೀಡಲಾಯಿತು.
ಝೋನ್ ಅಧ್ಯಕ್ಷರಾದ ಹಾಫಿಲ್ ಸಫ್ವಾನ್ ಸಖಾಫಿ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಉಸ್ಮಾನ್ ಸಖಾಫಿ, ಇಮ್ತಿಯಾಜ್ ಬೈರಿಕಟ್ಟೆ, ರಜಬ್ ನಾವುಂದ ಮತ್ತಿತರರು ತೀರ್ಪುಗಾರರಾಗಿ ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ