ಪ್ರವಾದಿ ಮುಹಮ್ಮದ್ ಮುಸ್ತಫ ಸಲ್ಲಲ್ಲಾಹು ಅಲೈವಹಿಸ್ಸಲ್ಲಂರವರ ಜನ್ಮ ಮಾಸಾಚರಣೆಯ ಪ್ರಯುಕ್ತ ವರ್ಷಂಪ್ರತೀ ಆಚರಿಸಿಕೊಂಡು ಬರುತ್ತಿರುವ ಮೌಲಿದ್ ಮಜ್ಲಿಸ್ ಈ ವರ್ಷ ವೂ ಮಸ್ಜಿದುತ್ತಖ್ವ ಅಧ್ಯಕ್ಷ ರಾದ ವೈ ಅಬ್ದುಲ್ಲ ಕುಂಞ ಹಾಜಿ ಯವರ ಅಧ್ಯಕ್ಷ ತೆಯಲ್ಲಿ ಖಾಝಿ ತಾಜುಲ್ ಫುಕಹಾಅ್ ಬೇಕಲ್ ಉಸ್ತಾದ್ ನೇತೃತ್ವದಲ್ಲಿ ನಡೆಯಿತು.
ಮೌಲಿದ್ ಮಜ್ಲಿಸ್ ನಲ್ಲಿ ನೆರೆದ ಜನತೆಯ ಶಿಸ್ತು ಶ್ಲಾಘನೀಯ ಎಂದು ವಿವರಿಸಿ ಹಲವು ಹಿತವಚಣ ನೀಡಿ ಬೇಕಲ್ ಉಸ್ತಾದ್ ದುಆ ಮಾಡಿದರು.
ಈ ಸಂದರ್ಭದಲ್ಲಿ ಸಮಿತಿಯ ಟ್ರಸ್ಟಿಗಳಾದ ಎಸ್ ಎಮ್ ರಶೀದ್ ಹಾಜಿ, ಬಿ ಎಂ ಮಮ್ತಾಜ್ ಅಲಿ, ಬಶೀರ್ ಅಹ್ಮದ್ ವಕೀಲರು, ಮುಹಮ್ಮದ್ ಹಾರಿಸಿ, ಬಿ ಎ ನಝೀರ್, ಪಿ ಸಿ ಹಾಷಿರ್, ಮಹ್ ಮೂದ್ ಹಾಜಿ ಕುದ್ರೋಳಿ,ಪುತ್ತುಬಾವ ಹಾಜಿ ಖತೀಬರಾದ ಹಾಫಿಳ್ ಅಬ್ದುರಹ್ಮಾನ್ ಸಖಾಫಿ, ಯೂಸುಫ್ ಸಅದಿ ಮುಹದ್ದಿನ್ ಇಬ್ರಾಹಿಂ ಮುಸ್ಲಿಯಾರ್ , ಅಶ್ರಪ್ ಕಿನಾರ ಮಂಗಳೂರು ಹಾಗೂ ಹಲವು ಉಲಮಾ ಉಮರಾ ನಾಯಕರುಗಳು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ