ಉಜಿರೆ: ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್ (SJM), ಸುನ್ನಿ ಮ್ಯಾನೆಜ್ಮೆಂಟ್ ಅಸೋಸಿಯೇಷನ್ (SMA) ಹಾಗೂ ಸುನ್ನಿ ಬಾಲ ಸಂಘ(SBS) ವತಿಯಿಂದ ವಿಶ್ವ ಪ್ರವಾದಿ ಮುಹಮ್ಮದ್ (ಸ.ಅ)ರವರ ಜನ್ಮ ಮಾಸಾಚರಣೆಯ ಅಂಗವಾಗಿ ನವೆಂಬರ್ 17 ಅದಿತ್ಯವಾರ ಮಧ್ಯಾಹ್ನ 2.30 ಕ್ಕೆ ಬೆಳಾಲು ಕ್ರಾಸ್ನಿಂದ ಉಜಿರೆ ಜಂಕ್ಷನ್ ಹಾದು ಟೌನ್ ಮದರಸ ವಠಾದಲ್ಲಿ ಸಮಾಪ್ತಿಗೊಂಡಿತು.
ಈ ಕಾರ್ಯಕ್ರಮವನ್ನು SMA ರಾಜ್ಯ ಉಪಾಧ್ಯಕ್ಷರಾದ ಬದ್ರುದ್ದೀನ್ ಪರಪ್ಪು ದ್ವಜವನ್ನು ಹಸ್ತಾಂತರಿಸುವ ಮೂಲಕ ಉದ್ಘಾಟಿಸಿದರು.
ನೆರಿಯ ಮಸ್ಜಿದ್ ಖತೀಬರಾದ ಮುಹಮ್ಮದ್ ಶರ್ವಾನಿ ರಝ್ವಿ ಸಂದೇಶ ಭಾಷಣ ಮಾಡಿದರು.
ಈ ಕಾರ್ಯಕ್ರಮದಲ್ಲಿ SMA ಜಿಲ್ಲಾ ಕಾರ್ಯದರ್ಶಿ ಹಾಗೂ SJM ಉಜಿರೆ ರೇಂಜ್ ಅಧ್ಯಕ್ಷರಾದ ಇಬ್ರಾಹಿಂ ಸಖಾಫಿ ಕಬಕ,SMA ಉಜಿರೆ ರೇಂಜ್ ಅಧ್ಯಕ್ಷರಾದ ಇಬ್ರಾಹಿಂ ಮುಂಡಾಜೆ, SYS ಉಜಿರೆ ಸೆಂಟರ್ ಅಧ್ಯಕ್ಷರಾದ ರಶೀದ್ ಬಲಿಪಾಯ, ಪ್ರ.ಕಾರ್ಯದರ್ಶಿ ಖಾಲಿದ್ ಮುಸ್ಲಿಯಾರ್,ಕಾರ್ಯದರ್ಶಿ ಅಶ್ರಫ್ KCF, SYS ಉಜಿರೆ ಬ್ರಾಂಚ್ ಪ್ರ.ಕಾರ್ಯದರ್ಶಿ ಹಾರಿಸ್ AtoZ,ಕಾರ್ಯದರ್ಶಿ ಅಶ್ರಫ್ M.H, ಪತ್ರಕರ್ತರಾದ ಅಶ್ರಫ್ ಅಲಿಕುಞಿ ಮುಂಡಾಜೆ, SSF ದ.ಕ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಎಂ.ಶರೀಫ್ ಬೆರ್ಕಳ, SSF ಉಜಿರೆ ಸೆಕ್ಟರ್ ಪ್ರ.ಕಾರ್ಯದರ್ಶಿ ಎಂ.ಮುಬೀನ್ ಉಜಿರೆ, ಸದಸ್ಯರಾದ ಮುಸ್ತಫಾ ಉಜಿರೆ ಹಾಗೂ ಉಜಿರೆ ರೇಂಜ್ ವ್ಯಾಪ್ತಿಯ 17 ಮದರಸದ ಉಸ್ತಾದರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಎಂ.ಎಂ.ಉಜಿರೆ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ