ಪುತ್ತೂರು: ಸೇವಾ ರಂಗದಲ್ಲಿ 50ವರ್ಷ ಪೂರೈಸಿದ ಉಲಮಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ,30ನೇ ವರ್ಷಾಚರಣೆಯ ಸಂಭ್ರಮದಲ್ಲಿರುವ ದಾರುಲ್ ಇರ್ಷಾದ್ ಸಂಸ್ಥೆಯ ಶಿಲ್ಪಿ ಝೈನುಲ್ ಉಲಮಾರಿಗೆ ಪೌರ ಸನ್ಮಾನ ಹಾಗೂ ಬೃಹತ್ ಸುನ್ನೀ ಸಮಾವೇಷದ ಸ್ವಾಗತ ಸಮಿತಿ ಕೆ.ಜಿ.ಎನ್ ಮಿತ್ತೂರು ಕ್ಯಾಂಪಸ್ ನಲ್ಲಿ ನಡೆಯಿತು.
ಗೌರಾವಾಧ್ಯಕ್ಷರಾಗಿ ಇಬ್ರಾಹಿಂ ಫೈಝೀ ಕನ್ಯಾನ, ಚೆಯರ್ಮ್ಯಾನ್ ಆಗಿ ಆದಂ ಹಾಜಿ ಪಡೀಲ್, ಕನ್ವೀನರಾಗಿ ಝುಭೈರ್ ಭ್ರೈಟ್ ಪೋಳ್ಯ, ಕೋಶಾಧಿಕಾರಿಯಾಗಿ ಬಶೀರ್ ಹಾಜಿ ಶೇಕಮಲೆ, ವೈಸ್ ಚೆಯರ್ಮ್ಯಾನ್ ಗಳಾಗಿ ಅರಿಯಡ್ಕ ಅಬ್ದುರ್ರಹ್ಮಾನ್ ಹಾಜಿ, ಹಸೈನಾರ್ ಹಾಜಿ ಕೊಡಿಪ್ಪಾಡಿ, ಇಸ್ಮಾಯಿಲ್ ಹಾಜಿ ಬೈತಡ್ಕ ಹಾಗೂ ವೈಸ್ ಕನ್ವೀನರ್ ಗಳಾಗಿ ಶರೀಫ್ ಸಖಾಫಿ ಮಾಣಿ, ಅಡ್ವೊಕೇಟ್ ಶಾಕಿರ್ ಹಾಜಿ ಮಿತ್ತೂರು, ಶಾಹುಲ್ ಹಮೀದ್ ಕಬಕ ಹಾಗೂ ವಿವಿಧ ಕಮಿಟಿಗಳಿಗೆ ವಿವಿಧ ಮುಖ್ಯಸ್ಥರನ್ನು ನೇಮಿಸಲಾಯಿತು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ