ಕರ್ನಾಟಕ ಸುನ್ನೀ ಸ್ಟೂಡಂಟ್ಸ್ ಫೆಡರೇಷನ್ ಎಸ್ಸೆಸ್ಸೆಫ್ ಇದರ ಪೇರಿಮಾರ್ ಶಾಖೆಯ ನೂತನ ಕಛೇರಿಗೆ ಶಿಲಾನ್ಯಾಸ ನ.27 ರಂದು ಸಾಯಂಕಾಲ ನಡೆಯಿತು.ಸ್ಥಳೀಯ ಖತೀಬ್ ರಫೀಕ್ ಸಅದಿ ಉಸ್ತಾದ್ ಶಿಲಾನ್ಯಾಸಕ್ಕೆ ನೇತೃತ್ವ ನೀಡಿದರು.
ಕಾರ್ಯಕ್ರಮದಲ್ಲಿ ದಾರುಲ್ ಉಲೂಂ ಮದರಸ ಪೇರಿಮಾರ್ ಅಧ್ಯಾಪಕರಾದ ಅಬೂಬಕರ್ ಸಿದ್ದೀಕ್ ಲತೀಫಿ, ಮುಹಮ್ಮದ್ ನಿಝಾಮಿ, ನವಾಝ್ ಝೈನಿ, ಶಾಖಾ ಅಧ್ಯಕ್ಷ ನಝೀರ್, ಉಪಾಧ್ಯಕ್ಷ SK ರಿಯಾಝ್, ಜೊತೆ ಕಾರ್ಯದರ್ಶಿ ಉನೈಸ್, ಸದಸ್ಯರಾದ ಶಿಹಾಬುದ್ದೀನ್, ಅಮೀನ್ ಮಾಲಿಕ್, ತಬ್ಶೀರ್ ಮಸ್ಜಿದುಲ್ ಖಿಳರ್ ಅಧ್ಯಕ್ಷರಾದ ಶಾಫಿಯಾಕ, ಸ್ಥಳೀಯರಾದ ಅಬೂಸಾಲಿಹಾಕ, ಹಮೀದಾಕ ಮತ್ತಿತರರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ