ಮಾಣಿ : ತಾಜುಲ್ ಉಲಮಾ ಇಹ್ಯಾ ಉಲೂಮುದ್ದೀನ್ ಮದ್ರಸ ಸತ್ತಿಕಲ್ಲು ಇದರ ವತಿಯಿಂದ ಮೀಲಾದ್ ಫೆಸ್ಟ್ ಕಾರ್ಯಕ್ರಮ ಶನಿವಾರ ನಡೆಯಿತು.ಅಬ್ದುಲ್ ನಾಸಿರ್ ಕಾಮಿಲ್ ಸಖಾಫಿ ನೇತೃತ್ವದಲ್ಲಿ ಹಝ್ರತ್ ಗೈಬಾನ್ ಶಾ ಫೀರ್ ವಲಿಯುಲ್ಲಾಹ್ ಪೇರಮೊಗರು ದರ್ಗಾ ಶರೀಫ್ ಝಿಯಾರತ್ ನೊಂದಿಗೆ ಕಾರ್ಯಕ್ರಮ ಆರಂಭವಾಯಿತು.

ಸಂಸ್ಥೆಯ ಗೌರವಾಧ್ಯಕ್ಷ ಸಾದಾತ್ ತಂಙಳ್ ಕರ್ವೇಲು ದುಆ ನೆರವೇರಿಸಿದರು,ಅಬ್ದುಲ್ ಹಮೀದ್ ಸತ್ತಿಕಲ್ಲು ಅಧ್ಯಕ್ಷತೆ ವಹಿಸಿದ್ದರು,ಅಬ್ದುಲ್ ಜಲೀಲ್ ಸಖಾಫಿ ಸ್ವಾಗತಿಸಿದರು,ಮುಹಮ್ಮದ್ ಶರೀಫ್ ಸಖಾಫಿ ಅಳಕೆಮಜಲು ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಆಶಿಕ್ ಸತ್ತಿಕಲ್ಲು,ನಿಯಾಝ್ ಸತ್ತಿಕಲ್ಲು,ಆಶ್’ಹರ್ ಪೇರಮೊಗರು ಎಂಬ ವಿದ್ಯಾರ್ಥಿಗಳಿಗಳನ್ನು ಸನ್ಮಾನಿಸಲಾಯಿತು.ಮಕ್ಕಳ ಪ್ರತಿಭಾ ಕಾರ್ಯಕ್ರಮದೊಂದಿಗೆ ಬುರ್ದಾ ಮಜ್ಲಿಸ್ ನಡೆಯಿತು, ದಾರುಲ್ ಮುಸ್ತಫಾ ನಚ್ಚಬೆಟ್ಟು ಇದರ ಆಸಿಫ್ ಮುಸ್ಲಿಯಾರ್ ಸತ್ತಿಕಲ್ಲು,ತಾಜುಲ್ ಉಲಮಾ ಫೌಂಡೇಶನ್ ಕರ್ವೇಲು ಇದರ ಅಧ್ಯಾಪಕರುಗಳು ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು,ಅಝೀಝ್ ಸತ್ತಿಕಲ್ಲು ಹಾಗೂ ಸ್ವಾದಿಖ್ ಕಡಂಬು ಕಾರ್ಯಕ್ರಮ ನಿರೂಪಿಸಿದರು,ಅನ್ಸಾರ್ ಸತ್ತಿಕಲ್ಲು ಧನ್ಯವಾದಗೈದರು.















ಇನ್ನಷ್ಟು ಸುದ್ದಿಗಳು
ಸಲಪಿ ಸಿದ್ಧಾಂತದ ಮುಖವಾಡ ಕಳಚಿದ ಕರಾವಳಿ: ಸೈದ್ಧಾಂತಿಕ ಸೋಲನ್ನು ಮುಚ್ಚಿಡಲು ದೈಹಿಕ ಹಲ್ಲೆಗೆ ಮುಂದಾದರೇ ಸಲಪಿಗಳು?
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ