ನವದೆಹಲಿ: ಏರ್ ಇಂಡಿಯಾ ಖಾಸಗೀಕರಣ ಪ್ರಕ್ರಿಯೆ ವಿಫಲವಾದರೆ ಸಂಸ್ಥೆ ಮುಚ್ಚುವುದಾಗಿ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಈ ಕುರಿತು ನಿನ್ನೆ ಉತ್ತರಿಸಿದ ಸಚಿವರು, ಉದ್ಯೋಗಿಗಳಿಗೆ ಒಪ್ಪಿಕೆಯಾಗುವ ಒಪ್ಪಂದವನ್ನು ಖಾತ್ರಿಪಡಿಸಲಾಗುತ್ತಿದೆ ಸರ್ಕಾರ ಉದ್ಯೋಗಿಗಳ ಹಿತ ಕಾಪಾಡಲಿದೆ ಎಂದು ಹೇಳಿದರು.
ಖಾಸಗೀಕರಣಗೊಳಿಸುವ ಪ್ರಕ್ರಿಯೆಯನ್ನು ಸರ್ಕಾರ ಅಂತಿಮಗೊಳಿಸುತ್ತಿದ್ದು ಉದ್ಯೋಗಿಗಳ ಹಿತ ಕಾಪಾಡಲಾಗುವುದು. ಖಾಸಗೀಕರಣವಾಗುವವರೆಗೆ ಯಾರೂ ಉದ್ಯೋಗ ಕಳೆದುಕೊಳ್ಳುವುದಿಲ್ಲ, ಆತಂಕ ಬೇಡ ಎಂದರು.
ಬಂಡವಾಳ ಹೂಡಿಕೆ ಹಿಂತೆಗೆತ ಪ್ರಕ್ರಿಯೆ ನಡೆಯುತ್ತಿದೆ. ಈ ಪ್ರಕ್ರಿಯೆ ಮುಗಿದ ನಂತರವಷ್ಟೇ ಬಿಡ್ ಖರೀದಿ ನಡೆಯಲಿದೆ. ಇಲ್ಲಿಯವರೆಗೆ ಬದಲಿ ಕ್ರಮವನ್ನು ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಮಾಡಲಾಗಿದೆ ಎಂದು ಹೇಳಿದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ