ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಅರಿವಿನ ಕ್ರಾಂತಿ ಸೃಷ್ಟಿಸುತ್ತಿರುವ ಸ ಅದಿಯ್ಯಾ ಸಂಸ್ಥೆಯ ಅಬುಧಾಬಿ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಮುಹಮ್ಮದ್ ಹಕೀಂ ತುರ್ಕಳಿಕೆ,ಉಪಾಧ್ಯಕ್ಷರುಗಳಾಗಿ ಹಸೈನಾರ್ ಅಮಾನಿ ಅಜ್ಜಾವರ, ಮುಸ್ತಫಾ ನಾಳ, ಹಾಫಿಲ್ ಸಯೀದ್ ಹನೀಫಿ, ಪ್ರಧಾನ ಕಾರ್ಯದರ್ಶಿಯಾಗಿ ನವಾಝ್ ಕೋಟೆಕಾರ್, ಕೋಶಾಧಿಕಾರಿಯಾಗಿ ಕೆ.ಹೆಚ್ ಮುಹಮ್ಮದ್ ಕುಂಞಿ ಸಖಾಫಿ, ಕಾರ್ಯದರ್ಶಿಗಳಾಗಿ ಕಬೀರ್ ಬಾಯಂಬಾಡಿ, ಉಮರ್ ಈಶ್ವರಮಂಗಲ, ಸಿದ್ದೀಕ್ ಎನ್.ಕೆ, ಖಾದರ್ ನಾಳ, ಫಾರೂಕ್ ಜಾರಿಗೆಬೈಲ್ ಮುಂತಾದವರನ್ನು ಆಯ್ಕೆ ಮಾಡಲಾಯಿತು.
ಡಾ. ಶೇಖ್ ಬಾವ, ಹಮೀದ್ ಸಅದಿ, ಪಿ.ಎಂ ಅಬ್ದುಲ್ ಹಮೀದ್, ಇಕ್ಬಾಲ್ ಕುಂದಾಪುರ ಮುಂತಾದವರನ್ನು ಸ ಅದಿಯ್ಯಾ ಯುಎಇ ಸಮಿತಿಗೆ ಆರಿಸಲಾಯಿತು. ಸಂಸ್ಥೆಯ ಸಾರಥಿ ಮೌಲಾನ ಶಾಫಿ ಸ ಅದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಸ್ಥೆಯ ಬೆಳವಣಿಗೆಗೆ ಹೊಸ ಯೋಜನೆಗಳನ್ನು ಹಮ್ಮಿ ಕೊಳ್ಳಲಾಯಿತು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ