ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಅರಿವಿನ ಕ್ರಾಂತಿ ಸೃಷ್ಟಿಸುತ್ತಿರುವ ಸ ಅದಿಯ್ಯಾ ಸಂಸ್ಥೆಯ ಅಬುಧಾಬಿ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಮುಹಮ್ಮದ್ ಹಕೀಂ ತುರ್ಕಳಿಕೆ,ಉಪಾಧ್ಯಕ್ಷರುಗಳಾಗಿ ಹಸೈನಾರ್ ಅಮಾನಿ ಅಜ್ಜಾವರ, ಮುಸ್ತಫಾ ನಾಳ, ಹಾಫಿಲ್ ಸಯೀದ್ ಹನೀಫಿ, ಪ್ರಧಾನ ಕಾರ್ಯದರ್ಶಿಯಾಗಿ ನವಾಝ್ ಕೋಟೆಕಾರ್, ಕೋಶಾಧಿಕಾರಿಯಾಗಿ ಕೆ.ಹೆಚ್ ಮುಹಮ್ಮದ್ ಕುಂಞಿ ಸಖಾಫಿ, ಕಾರ್ಯದರ್ಶಿಗಳಾಗಿ ಕಬೀರ್ ಬಾಯಂಬಾಡಿ, ಉಮರ್ ಈಶ್ವರಮಂಗಲ, ಸಿದ್ದೀಕ್ ಎನ್.ಕೆ, ಖಾದರ್ ನಾಳ, ಫಾರೂಕ್ ಜಾರಿಗೆಬೈಲ್ ಮುಂತಾದವರನ್ನು ಆಯ್ಕೆ ಮಾಡಲಾಯಿತು.
ಡಾ. ಶೇಖ್ ಬಾವ, ಹಮೀದ್ ಸಅದಿ, ಪಿ.ಎಂ ಅಬ್ದುಲ್ ಹಮೀದ್, ಇಕ್ಬಾಲ್ ಕುಂದಾಪುರ ಮುಂತಾದವರನ್ನು ಸ ಅದಿಯ್ಯಾ ಯುಎಇ ಸಮಿತಿಗೆ ಆರಿಸಲಾಯಿತು. ಸಂಸ್ಥೆಯ ಸಾರಥಿ ಮೌಲಾನ ಶಾಫಿ ಸ ಅದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಸ್ಥೆಯ ಬೆಳವಣಿಗೆಗೆ ಹೊಸ ಯೋಜನೆಗಳನ್ನು ಹಮ್ಮಿ ಕೊಳ್ಳಲಾಯಿತು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ