ಪುತ್ತೂರು,ಡಿ.7 :- ಅನಿವಾಸಿ ಬನ್ನೂರು ಸುನ್ನಿ ಕಾರ್ಯಕರ್ತರ ಸಂಘವಾದ ಜಿಸಿಸಿ ಸುನ್ನಿ ಫ್ರೆಂಡ್ಸ್ ಬನ್ನೂರು ಇದರ ವತಿಯಿಂದ ಹೆಣ್ಣು ಮಕ್ಕಳ ಮದುವೆಗಾಗಿ ಆರ್ಥಿಕ ಸಹಾಯ ನೀಡಲಾಯಿತು.
ಎರಡು ಬಡ ಕುಟುಂಬದ ಮೂರು ಹೆಣ್ಣು ಮಕ್ಕಳ ಮದುವೆಗೆ 55,000 ರೂಪಾಯಿ ಧನ ಸಹಾಯವನ್ನು ಡಿ,7-2019 ರಂದು ಬನ್ನೂರು ಸುನ್ನಿ ಸೆಂಟರ್ ನಲ್ಲಿ ಬಹು| ಉಮ್ಮರ್ ತಂಙಳ್ ಬನ್ನೂರು ರವರ ದುಆಃ ಅಶಿರ್ವಾದದೊಂದಿಗೆ ಜಿಸಿಸಿ ಸುನ್ನೀ ಫ್ರೆಂಡ್ಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಝಾಕ್ ಕರ್ಮಲ (ಕೆಎಸ್ಎ) ರವರು ಒಂದು ಕುಟುಂಬಕ್ಕೆ 33,000 ರೂಪಾಯಿ ಹಾಗೂ ಮತ್ತೊಂದು ಕುಟುಂಬಕ್ಕೆ 22,000 ರೂಪಾಯಿ ಮೊತ್ತ 55,000 ರೂಪಾಯಿಯ ಚೆಕ್ ನ್ನು ಹಸ್ತಾಂತರಿಸಿದರು.

ಎಸ್ ವೈ ಎಸ್ ಬನ್ನೂರು ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ ಮುಸ್ಲಿಯಾರ್ ಬನ್ನೂರು, ಎಸ್ ವೈ ಎಸ್ ಅಧ್ಯಕ್ಷರಾದ ಇಸ್ಮಾಯಿಲ್ ಹಾಜಿ, ಕೋಶಾಧಿಕಾರಿ ಪಿ,ಪಿ ಆದಂ ಹಾಜಿ ಪಡೀಲ್, ಸುನ್ನಿ ಸೆಂಟರ್ ಅಧ್ಯಕ್ಷರಾದ ಫಾರೂಕ್, ಪ್ರಧಾನ ಕಾರ್ಯದರ್ಶಿ ಹಮೀದ್ ಲಕ್ಕಿಸ್ಟಾರ್ ಎಸ್ ವೈ ಎಸ್ ಸದಸ್ಯರಾದ ಅಬೂಬಕ್ಕರ್ ಪಾಪ್ಲಿ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ