ಬೆಂಗಳೂರು: ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರಕಾರ ಹಿಂಪಡೆಯಬೇಕು.ಇಲ್ಲವಾದರೆ ರಾಷ್ಟ್ರದ ಘನವೆತ್ತ ನ್ಯಾಯಾಂಗವು ಸ್ವಯಂಪ್ರೇರಿತವಾಗಿ ಸರಕಾರದ ಈ ನಡೆಗೆ ಸಂಬಂಧಿಸಿ ಮಧ್ಯಪ್ರವೇಶಿಸಬೇಕೆಂದು ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷರಾದ ಸಯ್ಯಿದ್ ಉಮರ್ ಅಸ್ಸಖಾಫ್ ಮದನಿಯವರು ಆಗ್ರಹಿಸಿದ್ದಾರೆ.
ಕೇಂದ್ರ ಸರಕಾರದ ನಡೆಯು ವಿಭಜನಕಾರಿಯಾಗಿದೆ. ಒಂದು ನಿರ್ದಿಷ್ಟ ಧರ್ಮವನ್ನು ಯಾವುದೇ ಫಲಾನುಭಾವದಿಂದ ಹೊರಗಿಡುವುದು ಅಥವಾ ನಿಗದಿತ ಸಮುದಾಯವನ್ನು ಗುರಿಯಾಗಿಸಿ ಶಾಸನ ರೂಪಿಸುವುದು ಸಂವಿಧಾನ ವಿರೋಧಿಯಾಗಿದೆ ಎಂದು ಅವರ ಪತ್ರಿಕಾ ಪ್ರಕಟಣೆಯಲ್ಲಿ ಅಭಿಪ್ರಾಯಿಸಿದ್ದಾರೆ.
ಸಂವಿಧಾನ ವಿರೋಧೀ ನಡೆಯ ವಿರುದ್ಧ ನಡೆಯುವ ಎಲ್ಲಾ ನ್ಯಾಯ ಸಮ್ಮತ ಪ್ರತಿಭಟನೆಗಳನ್ನು ಎಸ್ಸೆಸ್ಸೆಫ್ ಬೆಂಬಲಿಸಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್ಸೆಸ್ಸೆಫ್ ಮೀಡಿಯಾ ವಿಂಗ್















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ