ಮಾಣಿ : ದಾರುಲ್ ಇರ್ಶಾದ್ ಎಜುಕೇಶನಲ್ ಸೆಂಟರ್ ಮಾಣಿ ಇದರ ಆಶ್ರಯದಲ್ಲಿ ಸ್ವಲಾತ್ ಹಾಗೂ ಖುತುಬಿಯ್ಯತ್ ವಾರ್ಷಿಕ ಸಮ್ಮೇಳನ ಕಾರ್ಯಕ್ರಮವು ಡಿಸೆಂಬರ್ 16 ಸೋಮವಾರ ಮಗ್ರಿಬ್ ನಮಾಝ್ ಬಳಿಕ ಮಾಣಿ ದಾರುಲ್ ಇರ್ಶಾದ್ ವಠಾರದಲ್ಲಿ ನಡೆಯಲಿದೆ.
ಸಂಸ್ಥೆಯ ಸಾರಥಿ ಝೈನುಲ್ ಉಲಮಾ ಮಾಣಿ ಉಸ್ತಾದ್ ದುಆ ಆಶೀರ್ವಚನದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ,ನಝೀರ್ ಅಮ್ಜದಿ ಸರಳಿಕಟ್ಟೆ ಸ್ವಾಗತ ಭಾಷಣ ಮಾಡಲಿರುವರು,ಹುಸೈನ್ ಅಹ್ಸನಿ ಮಾರ್ನಾಡ್ ಅಧ್ಯಕ್ಷತೆ ವಹಿಸಲಿರುವರು,ಯಾಕೂಬ್ ಸಅದಿ ಇರ್ದೆ ಪ್ರಾಸ್ತಾವಿಕ ಭಾಷಣ ನಡೆಸಿಕೊಡುವರು.ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಶರೀಫ್ ಸಖಾಫಿ ಮಾಣಿ ಸಂದೇಶ ಪ್ರಭಾಷಣ ಮಾಡಲಿದ್ದಾರೆ,ಮುಖ್ಯ ಪ್ರಭಾಷಣವನ್ನು ಯುವ ವಾಗ್ಮಿ ಇಸಾಕ್ ಮುಸ್ಲಿಯಾರ್ ಕುಟ್ಯಾಡಿ ನಡೆಸಿಕೊಡುವರು,ಸದಕತುಲ್ಲಾಹ್ ನದ್ವಿಯವರ ಗಣ್ಯ ಉಪಸ್ಥಿತಿಯಲ್ಲಿ ಹಲವಾರು ಉಲಮಾ ಉಮರಾ ನೇತಾರರು ಭಾಗವಹಿಸಲಿರುವರು ಎಂದು ಕಾರ್ಯಕ್ರಮ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ