ಉಪ್ಪಿನಂಗಡಿ:ಕರ್ನಾಟಕ ರಾಜ್ಯ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷರೂ ಹಿರಿಯ ವಿದ್ವಾಂಸರೂ ಆದ ಶೈಖುನಾ ಹೈದರ್ ಮದನಿ ಉಸ್ತಾದರ ಶಿಷ್ಯಂದಿರ ಒಕ್ಕೂಟ ತಾಜುಲ್ ಹುದಾ ಸ್ಟೂಡೆಂಟ್ ಫೆಡರೇಶನ್ ಇದರ ವಾರ್ಷಿಕ ಮಹಾಸಭೆಯು ಇತ್ತೀಚಿಗೆ ಶೈಖುನಾ ಕೆ.ಎಂ ಉಸ್ತಾದರ ನಿವಾಸ ಕರಾಯದಲ್ಲಿ ಜರಗಿತು.

ನೂತನ ಅಧ್ಯಕ್ಷರಾಗಿ ಅಬ್ಬಾಸ್ ಮದನಿ ಬರಮೇಲು ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಪಿ ಮುಸ್ತಫಾ ಮದನಿ ಉರುವಾಲುಪದವು ಕೋಶಾಧಿಕಾರಿಯಾಗಿ ಅಬ್ಬಾಸ್ ನಿಝಾಮಿ ಆಯ್ಕೆಯಾದರು.
ಸದ್ರಿ ಸಮಿತಿಯ ಉಪಾಧ್ಯಕ್ಷರಾಗಿ ಅಬ್ದುಲ್ ರಝ್ಝಾಕ್ ಸಖಾಫಿ ಕುಪ್ಪೆಟ್ಟಿ ಅಶ್ರಫ್ ಸಖಾಫಿ ಮಾಡಾವು ಜೊತೆ ಕಾರ್ಯದರ್ಶಿಗಳಾಗಿ ಶಾಫಿ ಮದನಿ ಕರಾಯ ,ಸಿನಾನ್ ಮದನಿ ಕಲ್ಲಡ್ಕ ವೆಲ್ಫೇರ್ ಕನ್ವೀನರ್ಗಳಾಗಿ ಯು.ಪಿ ಮುಹಮ್ಮದ್ ಸಖಾಫಿ ಉರುವಾಲುಪದವು, ಅಶ್ರಫ್ ಸಅದಿ ಪಟ್ಟೋರಿ, ಹನೀಫ್ ಮುಸ್ಲಿಯಾರ್ ವಿಟ್ಲ ಹಾಗು 14 ಕಾರ್ಯಕಾರಿ ಸದಸ್ಯರನ್ನು ನೇಮಕ ಮಾಡಲಾಯಿತು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ