ದಮ್ಮಾಮ್ ಅನಿವಾಸಿ ಕನ್ನಡಿಗರ ಏಕೈಕ ಸುನ್ನಿ ಸಂಘಟನೆ ಕೆಸಿಎಫ್ ಸೌದಿಅರೇಬಿಯಾದ ದಮ್ಮಾಮ್ ಝೋನ್ ವತಿಯಿಂದ ಝೋನ್ ಮಟ್ಟದ ಪ್ರತಿಭೋತ್ಸವ ಮತ್ತು ಇನಿಸ್ಪಿಯರ್ ಕಾರ್ಯಕ್ರಮವು ದಿನಾಂಕ 20/12/2019 ಶುಕ್ರವಾರದಂದು ಅಪರಾಹ್ನ 12:30 ಕ್ಕೆ ಸರಿಯಾಗಿ ದಮ್ಮಾಮ್ 91 ನಲ್ಲಿರುವ ಪನೋರಮಾ ಇಸ್ತಿರಾಹ್ನಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಇದರ ಪ್ರಧಾನ ಕಾರ್ಯದರ್ಶಿಯಾದ ಶಾಫಿ ಸಅದಿ ಬೆಂಗಳೂರು, ಕೆಸಿಎಫ್ ಅಂತರ್ರಾಷ್ಟ್ರೀಯ ಅಧ್ಯಕ್ಷರಾದ ಹಾಜಿ ಶೇಖ್ ಭಾವ ಮಂಗಳೂರು ಮತ್ತು ಇನ್ನಿತರ ನೇತಾರರು ಪಾಳ್ಗೊಳ್ಳಲಿದ್ದಾರೆ ಎಂದು, ದಿನಾಂಕ 13/12/2019 ರಂದು ದಮ್ಮಾಮ್ನ ರೋಝ್ ಅಡಿಟೋರಿಯಂನಲ್ಲಿ ಸ್ವಾಗತ ಸಮಿತಿ ಚೇರ್ಮನ್ ಖಮರುದ್ದೀನ್ ಗೂಡಿನ ಬಳಿ ಯವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು .
ಕೆಸಿಎಫ್ ಸೌದಿ ಅರೇಬಿಯ ರಾಷ್ಟ್ರೀಯ ಚೇರ್ಮನ್ ಡಿಪಿ ಯೂಸುಫ್ ಸಖಾಫಿ ಬೈತಾರ್, ಐಎನ್ಸಿ ಇಹ್ಸಾನ್ ವಿಭಾಗದ ಚೇರ್ಮಾನ್ ಅಬೂಬಕ್ಕರ್ ರೈಸ್ಕೊ ಪಡುಬಿದ್ರಿ, ಕೆಸಿಎಫ್ ಸೌದಿಅರೇಬಿಯ ಪ್ರಧಾನ ಕಾರ್ಯದರ್ಶಿ ಸ್ವಾಲಿಹ್ ಬೆಳ್ಳಾರೆ, ಕೋಶಾಧಿಕಾರಿ ಮಹಮ್ಮದ್ ಕಲ್ಲರ್ಬೆ, ಸ್ವಾಗತ ಸಮಿತಿ ಕನ್ವಿನರ್ ಉಮರುಲ್ ಫಾರೂಖ್ ಕಾಟಿಪಳ್ಳ, ದಮ್ಮಾಮ್ ಝೋನ್ ಅಧ್ಯಕ್ಷರಾದ ಅಬ್ದುಲ್ ರಶೀದ್ ಸಖಾಫಿ ಯವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು