ಎಸ್ ವೈ ಎಸ್ ದ.ಕ. ಜಿಲ್ಲೆಯ ಮಹಾಸಭೆ ಇತ್ತೀಚೆಗೆ ಮಂಗಳೂರಿನ ಮಿನಿ ಟೌನ್ ಹಾಲ್ ನಲ್ಲಿ ಆದಿತ್ಯ ವಾರ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಪಿ ಎಂ ಉಸ್ಮಾನ್ ಸ ಅದಿ ಪಟ್ಟೋರಿ ವಹಿಸಿದರು.ಎಸ್ ವೈ ಎಸ್ ರಾಜ್ಯಾಧ್ಯಕ್ಷ ಜಿ.ಎಂ. ಕಾಮಿಲ್ ಸಖಾಫಿ ಉದ್ಘಾಟಿಸಿ ದರು.ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ ಎಂ ಎಸ್ ಎಂ ಅಬ್ದುಲ್ ರಶೀದ್ ಝೈನಿ ಕಾಮಿಲ್ ಚುನಾವಣಾ ವೀಕ್ಷಕರಾಗಿ ಆಗಮಿಸಿ ಮಹಾಸಭೆಗೆ ನೇತೃತ್ವ ನೀಡಿದರು.
ಕೋ ಆರ್ಡಿನೇಶನ್ ರಾಜ್ಯಾಧ್ಯಕ್ಷ ಎಸ್.ಪಿ.ಹಂಝ ಸಖಾಫಿ ವಿಷಯ ಮಂಡಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ವಾರ್ಷಿಕ ವರದಿ ಮತ್ತು ಲೆಕ್ಕ ಪತ್ರ ಮಂಡಿಸಿದರು.ನೂತನ ದಕ್ಷಿಣ ಕನ್ನಡ ಜಿಲ್ಲೆ (ವೆಸ್ಟ್) ಸಮಿತಿ.ಅಧ್ಯಕ್ಷ ಸಿ.ಎಚ್ ಮುಹಮ್ಮದ್ ಅಲಿ ಸಖಾಫಿ ಅಶ್ಅರಿಯ,ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮುಸ್ಲಿಯಾರ್ ಬೊಳಂತೂರು, ಕೋಶಾಧಿಕಾರಿ ಎಸ್ ಎಂ ಬಶೀರ್ ಹಾಜಿ.
ಉಪಾಧ್ಯಕ್ಷರು ಕೆ.ಇ. ಅಬ್ದುಲ್ ಖಾದರ್ ರಝ್ವಿ ,ಬಾವ ಫಕ್ರುದ್ದೀನ್ ಕೃಷ್ಣಾ ಪುರ, ಕಾರ್ಯದರ್ಶಿ ಗಳು.ಎನ್ ಎಸ್ ಉಮರ್ ಮಾಸ್ಟರ್ .ಮುತ್ತಲಿಬ್ ಹಾಜಿ ನಾರ್ಶ.
ಮುಹಮ್ಮದ್ ಮದನಿ ಸಾಮಣಿಗೆ.ಬದ್ರುದ್ದೀನ್ ಅಝ್ಹರಿ ಕೈಕಂಬ.ಎಮ್.ಕೆ.ಎಮ್ ಇಸ್ಮಾಯಿಲ್ ಕಿನ್ಯ.ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ
ಟಿ.ಎಂ.ಉಸ್ಮಾನ್ ಸ ಅದಿ ಪಟ್ಟೋರಿ, ಆಶ್ರಫ್ ಕಿನಾರ ಮಂಗಳೂರು,ಜಲಾಲ್ ತಙಳ್ ಉಳ್ಳಾಲ, ಪಿ.ಪಿ ಆಹ್ಮದ್ ಸಖಾಫಿ ಕಾಶಿಪಟ್ನ , ಎಂ ಇ ಅಬ್ದುಲ್ ರಝಾಕ್ ಮದನಿ ಮಂಜನಾಡಿ, ಎನ್ ಎಂ ಅಬ್ದುಲ್ ರಹ್ಮಾನ್ ಮದನಿ ಜೆಪ್ಪು ,ಲುಕ್ಮಾನಿಯ ಉಸ್ತಾಧ್,ಬಶೀರ್ ಮದನಿ ಕೂಳೂರು,ಇಸ್ಹಾಕ್ ಝುಹ್ರಿ ದೇರಳಕಟ್ಟೆ,
ಮುಹಮ್ಮದ್ ಹಾಜಿ ಖಂಡಿಗ.ಹನೀಫ್ ಹಾಜಿ ಬಜ್ಪೆ, ವಿ ಎ ಮುಹಮ್ಮದ್ ಸಖಾಫಿ ವಳವೂರು, ಅಬ್ದುಲ್ ಮಜೀದ್ ಹರೇಕಳ,ಬಿ.ಎಚ್ ಇಸ್ಮಾಯಿಲ್ ಕೆ.ಸಿ,ರೋಡ್.ಉಮರ್ ಫಾರೂಕ್ ಶೇಡಿಗುರಿ,ಹನೀಫ್ ಹಾಜಿ ಉಳ್ಳಾಲ,ಸಿಎಂ ಅಬೂಬಕರ್ ಲತೀಫಿ,ಸಲೀಂ ಅಡ್ಯಾರ್ ಪದವು,ಖಾದರ್ ಹಾಜಿ ಮುಡಿಪು,ಕೆ.ಎಂ ಫಾರೂಕ್ ತಲಪಾಡಿ.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ