ಮೋಂಟುಗೋಳಿ: SYS ಮೋಂಟುಗೋಳಿ ಬ್ರಾಂಚ್ ವತಿಯಿಂದ ತಾಜುಲ್ ಉಲಮಾ ಅನುಸ್ಮರಣೆ ಹಾಗೂ 5 ನೇ ನಾರಿಯತ್ ಸ್ವಲಾತ್ ವಾರ್ಷಿಕವು ಡಿ.22 ಆದಿತ್ಯವಾರ ರಾತ್ರಿ 7.30ಕ್ಕೆ ಸಾರ್ವಜನಿಕ ಮೈದಾನ ಮೊಂಟುಗೋಳಿಯಲ್ಲಿ ನಡೆಯಲಿದೆ.

ಸಯ್ಯಿದ್ ಶಿಹಾಬುದ್ದೀನ್ ಅಲ್-ಹೈದ್ರೋಸಿ ತಂಙಳ್ ಕಿಲ್ಲೂರು ರವರ ದುವಾ ದೊಂದಿಗೆ, ತಾಜುಲ್ ಫುಖಾಹಾಹ್ ಬಹು: ಪಿ.ಎಂ ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಇಬ್ರಾಹಿಂ ಸಅದಿ ಮಾಣಿ ಉದ್ಘಾಟಿಸುವರು. ಬಹು:ಶಾಫಿ ಬಾಖವಿ ಚಾಲಿಯಮ್ ಮುಖ್ಯ ಪ್ರಭಾಷಣ ಗೈಯುವರು. ಅಲ್ಲದೇ ಹಲವಾರು ಉಲಮಾ, ಉಮರಾ ನೇತಾರರು ಭಾಗವಹಿಸುವರು.
ಅಧ್ಯಕ್ಷರು ಮತ್ತು ಸದಸ್ಯರು SYS ಮೊಂಟುಗೋಳಿ ಶಾಖೆ















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ