ಕೇಂದ್ರ ಸರಕಾರ ಜಾರಿಗೊಳಿಸಿದ NRC & CAA ವಿರುದ್ದ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇದರಂತೆ ಗುರುವಾರ ಮಂಗಳೂರಿನಲ್ಲೂ ನಾಗರಿಕರು ಸ್ವಯಂಪ್ರೇರಿತವಾಗಿ ಪ್ರತಿಭಟನೆಯನ್ನು ನಡೆಸುವ ಸಂಧರ್ಭದಲ್ಲಿ ಪೋಲೀಸರು ತಮ್ಮ ಅಧಿಕಾರ ದುರುಪಯೋಗ ಮಾಡಿದ್ದಾರೆ.
ಪ್ರತಿಭಟನೆಯನ್ನು ಸಮಾಧಾನಕರವಾಗಿ ನಿಯಂತ್ರಣಕ್ಕೆ ತರಬೇಕಾದ ಪೋಲೀಸ್ ಅಧಿಕಾರಿಗಳು ಪ್ರತಿಭಟನೆಯಲ್ಲಿರುವವರ ಮೇಲೆ ಲಾಠಿ ಚಾರ್ಜ್ ಹಾಗೂ ಗೋಲಿಬಾರ್ ಮಾಡಿರುವುದು ಖಂಡನೀಯವಾಗಿದೆ.
ಪೋಲೀಸ್ ಅಧಿಕಾರಿಗಳ ದೌರ್ಜನ್ಯದಿಂದ ಇಬ್ಬರು ಹುತಾತ್ಮರಾಗಿದ್ದಲ್ಲದೇ ಹಲವರು ಆಸ್ಪತ್ರೆಗೆ ದಾಖಲಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಇದರಿಂದಾಗಿ ಮಂಗಳೂರು ಒಂದು ರಣರಂಗವಾಗಿ ಮಾರ್ಪಟ್ಟಿದೆ.
ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿದ ಪೋಲೀಸರ ಈ ದೌರ್ಜನ್ಯವನ್ನು ಕೆಸಿಎಫ್ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯು ಖಂಡಿಸುವುದಲ್ಲದೇ ಇಂತಹ ಪೋಲೀಸರ ವಿರುದ್ದ ಸರಕಾರ ಶೀಘ್ರವಾಗಿ ಕಾನೂನು ಕ್ರಮ ಕೈಗೊಳ್ಳಲು ಆಗ್ರಹ ವ್ಯಕ್ತಪಡಿಸುತ್ತಿದ್ದೇವೆ.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ