ರಿಯಾದ್: ಕೇಂದ್ರ ಸರಕಾರ ಜಾರಿಗೆ ತಂದಿರುವ CAA ಮತ್ತು ಜಾರಿಗೊಳಿಸಲು ಉದ್ದೇಶಿಸಿರುವ NRC ವಿರುದ್ಧ ಕೆಸಿಎಫ್ ರಿಯಾದ್ ಝೋನ್ ವಿರೋಧವನ್ನು ವ್ಯಕ್ತಪಡಿಸಿದೆ.
ಇದೇ ಸಂಧರ್ಭದಲ್ಲಿ ದೇಶದಲ್ಲಿ ಶಾಂತಿ ನೆಲೆಸಲು ಮತ್ತು ದೇಶದ ನಾನಾ ಭಾಗಗಳಲ್ಲಿ ಶಾಂತಿಯುತ ಮೆರವಣಿಗೆಯಲ್ಲಿ ಹುತಾತ್ಮರಾದವರಿಗಾಗಿ ಕೆಸಿಎಫ್ ರಿಯಾದ್ ಝೋನ್ ವತಿಯಿಂದ ಆಧ್ಯಾತ್ಮಿಕ ಮಜ್-ಲಿಸ್ ಮತ್ತು ಪ್ರಾರ್ಥನಾ ಸಂಗಮವನ್ನು ಏರ್ಪಡಿಸಿ ಕುರಾನ್ , ತಹಲೀಲ್ ಸಮರ್ಪಿಸಿ ಪ್ರಾರ್ಥನೆ ನೆರವೇರಿಸಲಾಯಿತು.
ರಿಯಾದ್ ಪ್ರಾಂತ್ಯದ ಹಲವಾರು ಸಹೋದರ ಬಾಂದವರು ಈ ಪ್ರತಿರೋದದಲ್ಲಿ ಪಾಲ್ಗೊಂಡಿದ್ದರು.
ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದ ಮಂಗಳೂರಿನ ನಾಗರಿಕರ ಮೇಲೆ ಲಾಠಿಚಾರ್ಜ್ ಹಾಗೂ ಗೋಲಿಬಾರ್ ನಡೆಸಿರುವುದನ್ನು ಖಂಡಿಸುವುದಲ್ಲದೆ ಅಸಂವಿಧಾನಿಕವಾದ ಈ ಕಾನೂನನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸುತ್ತಿದ್ದೇವೆ.
ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿದ ಪೋಲೀಸರ ದೌರ್ಜನ್ಯವನ್ನು ಕೆಸಿಎಫ್ ರಿಯಾದ್ ಝೋನ್ ಖಂಡಿಸುವುದಲ್ಲದೆ ತಪ್ಪಿತಸ್ಥ ಪೋಲೀಸರ ವಿರುದ್ಧ ಶೀಘ್ರ ಕಾನೂನು ಕ್ರಮ ಕೈಗೊಂಡು ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಬೇಕಾದ ಎಲ್ಲಾ ಏರ್ಪಾಡು ಮಾಡಬೇಕಾಗಿ ಕೆಸಿಎಫ್ ಆಗ್ರಹಿಸಿದೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ