ಉಳ್ಳಾಲ: ಅಲ್ ಮಸ್ಜಿದುಲ್ ಜಾಮಿಉಲ್ ಅಮೀನ್ ಅಳೇಕಲ ಉಳ್ಳಾಲ ಜಮಾಅತಿನ ವತಿಯಿಂದ, ಮಂಗಳೂರಿನಲ್ಲಿ ಪೋಲೀಸರು ನಡೆಸಿದ ಅಮಾಯಕರಿಬ್ಬರ ಕೊಲೆ ಮತ್ತು ಇತರ ಐದಾರು ಮಂದಿಯ ಮೇಲೆ ಮಾರಣಾಂತಿಕ ದಾಳಿ, ದೌರ್ಜನ್ಯದ ವಿರುದ್ದ ಭಿತ್ತಿಪತ್ರ ಪ್ರದರ್ಶನ ಮತ್ತು ಘೋಷವಾಕ್ಯಗಳನ್ನು ಕೂಗುವ ಮೂಲಕ ಪ್ರತಿಭಟನಾ ಸಭೆಯು, ಮಸೀದಿಯ ಮುಂಬಾಗದಲ್ಲಿ ಇಂದು (27-12)ಜುಮಾ ನಮಾಝ್ ಬಳಿಕ ನಡೆಯಿತು.





ಆಡಳಿತ ಸಮಿತಿಯ ಅಧ್ಯಕ್ಷರಾದ ಶಿಹಾಬುದ್ದೀನ್ ಸಖಾಫಿ ಉಸ್ತಾದರು ಅಧ್ಯಕ್ಷತೆ ವಹಿಸಿದ್ದರು.
ಖತೀಬರಾದ ಅಬೂ ಝಿಯಾದ್ ಮದನಿ ಪಟ್ಟಾಂಬಿ ಉಸ್ತಾದ್, ಮಾಜಿ ಕೌನ್ಸಿಲರ್ ಆಬ್ದುಲ್ ಫತಾಕ್, ಕೌನ್ಸಿಲರ್ ಅಸ್ಗರ್ ಅಲಿ, ಮಸೀದಿಯ ಪ್ರ ಕಾರ್ಯದರ್ಶಿ ಯು ಫಾರೂಕ್ ಹಾಜಿ, ಉಪಾಧ್ಯಕ್ಷ ಯು ಡಿ ಅಶ್ರಫ್, ಕೋಶಾದಿಕಾರಿ ಯು.ಸಿ ಇಬ್ರಾಹಿಂ, ಮಸೀದಿಯ ಸಂಚಾಲಕ ರಿಯಾಝ್ ಪುಲ್ಯಡಿ, ಕಾರ್ಯದರ್ಶಿ ಗಳಾದ ಶರೀಫ್ ಕಕ್ಕೆತೋಟ, ಜಾಫರ್ ಯು.ಎಸ್ , ಸಾಮಾಜಿಕ ಮುಖಂಡ ಯು ಎನ್ ಜಾಫರ್, ಯು ಎಸ್ ಸಲೀಂ, ಸಹಿತ ಜಮಾಅತಿನ ವಿವಿಧ ಸಂಘಟಣೆಗಳ ಪದಾದಿಕಾರಿಗಳು, ಕಾರ್ಯಕರ್ತರು ಮತ್ತು ಊರಿನ ನಾಗರಿಕರು ಭಾಗವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್