ಬದ್ರಿಯಾ ಜುಮಾ ಮಸ್ಜಿದ್ ತೆಕ್ಕಾರು
ಇದರ ವತಿಯಿಂದ
ಮಂಗಳೂರುನಲ್ಲಿ ನಡೆದ ಪೋಲೀಸ್ ದೌರ್ಜನ್ಯದ ವಿರುದ್ಧ
ಬೃಹತ್ ಪ್ರತಿಭಟನೆ ಮತ್ತು ಕರಪತ್ರ ಪ್ರದರ್ಶನ ಇಂದು ಜುಮಾ ಬಳಿಕ
ಮಸ್ಜಿದ್ ವಠಾರ ತೆಕ್ಕಾರುನಲ್ಲಿ ನಡೆಯಿತು.
ಜಮಾಅತ್ ಆಡಳಿತ ಸಮಿತಿ ಸದಸ್ಯ
ಉಸ್ಮಾನ್ ಸಹದಿ ತೆಕ್ಕಾರು
ಖಂಡನಾ ಬಾಷಣ ನಡೆಸಿದರು,
ಸ್ಥಳೀಯ ಖತೀಬ್ ಅಬ್ದುಲ್ ರವೂಫ್ ಅಹ್ಸನಿ ಕಾಸರಗೋಡು ಪ್ರಸ್ತುತ ಪೋಲೀಸ್ ಗೋಲಿಬಾರ್ ವಿರುದ್ಧ ತೀವೃ ಧ್ವನಿ ಎತ್ತಿದರು.
BJM ತೆಕ್ಕಾರು ಪ್ರಧಾನ ಕಾರ್ಯದರ್ಶಿ ಅತಾವುಲ್ಲಾ T,H
ಸ್ವಾಗತಿಸಿ ವಂದಿಸಿದರು.
K,p ಬಾತಿಶ್ ತೆಕ್ಕಾರು ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ