ಅಂಬೇಡ್ಕರ್ ವಿರಚಿತ ಸಂವಿಧಾನದ ಮೂಲ ಆಶಯವಾದ ಸಮಾನತೆ ಮತ್ತು ಜಾತ್ಯಾತೀತ ತತ್ವಕ್ಕೆ ವಿರುದ್ಧವಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ CAA ಮತ್ತು ಉದ್ದೇಶಿತ NRC & NPR ವಿರುದ್ಧ ಬದ್ರಿಯಾ ಜುಮಾ ಮಸ್ಜಿದ್, ನೂಜಿ. ಇಲ್ಲಿ ಶುಕ್ರವಾರ ಜುಮಾ ಪ್ರಾರ್ಥನೆಯ ಬಳಿಕ ಪ್ರತಿಭಟನೆ ನಡೆಸಲಾಯಿತು.


ಜಮಾಅತ್ ಖತೀಬ್ ಎಂ. ಅಬೂಬಕರ್ ಸಖಾಫಿ ಮುಂಚೂಣಿ ಪ್ರಭಾಷಣ ಮಾಡಿದರು. ಪ್ರತಿಭಟನಾಕಾರರು ಘೋಷಣಾಫಲಕವನ್ನು ಹಿಡಿದು ಸಂವಿಧಾನ ವಿರೋಧಿ ಕಾನೂನಿನ ವಿರುದ್ಧ ಘೋಷಣೆಯನ್ನು ಕೂಗಿದರು. ಊರಿನ ಹಿರಿಯರು, ಯುವಜನರು ಮತ್ತು ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ