ದೆಹಲಿ: ಕೇರಳದ ಪ್ರತಿಷ್ಠಿತ ವಿದ್ಯಾಸಂಸ್ಥೆ ಮರ್ಕಝ್ ಇದರ ನಲ್ವತ್ತ ಮೂರನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಚಾರ್ಥವಾಗಿ ಧ್ವಜಾರೋಹಣ, ಸಮ್ಮೇಳನ ಪ್ರಚಾರ ಹಾಗೂ ಗಿಡ ನೆಡುವ ಮೂಲಕ ಜನವರಿ ಒಂದನ್ನು ಮರ್ಕಝ್ ಡೇ ಅಂಗವಾಗಿ ತ್ವೈಬಾ ಗಾರ್ಡನ್ ಲೋನಿ ಸಂಸ್ಥೆಯಲ್ಲಿ ಕಾರ್ಯಕ್ರಮವು ಜರುಗಿತು.
ಅಜ್ಮಲ್ ಬಾಖವಿ ರಬ್ಬಾನಿ ರವರು ನೇತೃತ್ವ ನೀಡಿದರು. ಮೌಲಾನ ಸ್ವಾದಿಕ್ ಹಝ್ರತ್ ದುಆ ಗೈದರು , ನೌಫಲ್ ಮರ್ಝೂಖಿ, ನಿಜಾಮುದ್ದೀನ್, ಲಿಬಾನ್ ಮರ್ಝೂಖಿ, ಹಾಫಿಝ್ ಕರೀಮ್, ಹಾಫಿಝ್ ತಾಲಿಮ್, ರವೂಫ್, ಮುಆದ್ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್