ಕಾಪು ಜ.02 : ವಿಶ್ವ ವಿಖ್ಯಾತ ಮರ್ಕಝುಸ್ಸಖಾಫತಿಸುನ್ನಿಯ್ಯ ಮಹಾ ಸಮ್ಮೇಳನದ ರಾಜ್ಯಮಟ್ಟದ ಪ್ರಚಾರ ಸಮ್ಮೇಳನವು ಜನವರಿ 03 ರಂದು ಸಂಜೆ 6 ಗಂಟೆಗೆ ಕೋಟೇಶ್ವರ ಮೂಡುಗೋಪಾಡಿಯಲ್ಲಿ ನಡೆಯಲಿದೆ.
ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎಪಿ ಉಸ್ತಾದ್ ಮುಖ್ಯ ಪ್ರಭಾಷಣ ಮಾಡಲಿರುವರು. ಡಾ. ಅಬ್ದುಲ್ ಹಕೀಂ ಅಝ್ಹರಿ, ಬೇಕಲ್ ಉಸ್ತಾದ್, ಮಾಣಿ ಉಸ್ತಾದ್ ಹಾಗೂ ಇನ್ನಿತರ ಉಲಮಾ ಉಮರಾ ನಾಯಕರು ಭಾಗವಹಿಸಲಿರುವರು. ಜನವರಿ 04 ರಂದು ಕೋಟೇಶ್ವರ ತಂಙಳರ 12 ನೇ ಬ್ರಹತ್ ಬುರ್ದಾ ಮಜ್ಲಿಸ್ ನಡೆಯಲಿರುವುದು.
ಎಲ್ಲಾ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಎಸ್ಸೆಸ್ಸೆಫ್ ಕಾಪು ಡಿವಿಷನ್ ಸಮಿತಿಯು ಕರೆ ನೀಡಿವೆ ಎಂದು ಎಸ್ಸೆಸ್ಸೆಫ್ ಕಾಪು ಡಿವಿಷನ್ ಪ್ರ.ಕಾರ್ಯದರ್ಶಿ ಮುಹಮ್ಮದ್ ಸಮೀರ್ ಕೋಡಿ ಪ್ರಕಟಣೆಯಲ್ಲಿ ತಿಳಿಸಿದರು.
ವರದಿ : ಪಿ.ಎಂ.ಎಸ್ ಪಡುಬಿದ್ರಿ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ