ಕೊಣಾಜೆ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಸಮಾನ ಮನಸ್ಕರ ಸಭೆಯು ಜನವರಿ 10 (ನಾಳೆ) ಗ್ರಾಮಚಾವಡಿಯಲ್ಲಿ ಪೌರತ್ವ ಸಂರಕ್ಷಣಾ ಸಮಾವೇಶ ಹಮ್ಮಿಕೊಂಡಿದೆ.
ಈ ಕಾರ್ಯಕ್ರಮಕ್ಕೆ ಧಾರ್ಮಿಕ , ಸಾಮಾಜಿಕ, ರಾಜಕೀಯ ನಾಯಕರು ಸಹಿತ ಹಲವಾರು ಚಿಂತಕರು, ಭಾಷಣಗಾರರು ಆಗಮಿಸಲಿದ್ದಾರೆ.
ಈ ಸಮಾವೇಶದಲ್ಲಿ SSF ಆರ್ ಜಿ ನಗರದ ಎಲ್ಲ ಕಾರ್ಯಕರ್ತರು ಸಮೇತ ಸರ್ವ ಪ್ರಜಾಪ್ರಭುತ್ವ ರಾಷ್ಟ್ರ ಪ್ರೇಮಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು SSF ಆರ್ ಜಿ ನಗರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ