ಮಂಗಳೂರು: ಸಿಎಎ -ಎನ್.ಆರ್.ಸಿ ಯಂತಹ ಕರಾಳ ಕಾನೂನುಗಳ ಮೂಲಕ ದೇಶದ ಜನರ ಮಧ್ಯೆ ವಿಭಜನೆಯ ರಾಜಕೀಯ ಮಾಡಲು ಹೊರಟಿರುವ ಕೇಂದ್ರ ಸರಕಾರದ ವಿರುದ್ಧ ದ.ಕ.,ಉಡುಪಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಜನವರಿ 15 ಬುಧವಾರ ಅಪರಾಹ್ನ ಎರಡು ಗಂಟೆಗೆ ಅಡ್ಯಾರ್ ಶಹಾ ಮೈದಾನದಲ್ಲಿ ನಡೆಯುವ ಬೃಹತ್ ಪ್ರತಿಭಟನಾ ಸಮಾವೇಶವನ್ನು ಯಶಸ್ವಿ ಗೊಳಸಲು ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ ಕರೆ ನೀಡಿದೆ.
ಎಸ್ ವೈ ಎಸ್ ನ ಎಲ್ಲ ಘಟಕಗಳಿಂದ ವಿಶೇಷ ವಾಹನಗಳನ್ನು ವ್ಯವಸ್ಥೆ ಗೊಳಿಸಿ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಪಾಲ್ಗೊಂಡು ಸಮ್ಮೇಳನವನ್ನು ಐತಿಹಾಸಿಕ ಗೊಳಿಸಬೇಕು ಹಾಗೂ ಗರಿಷ್ಠ ಮಟ್ಟದಲ್ಲಿ ಇದನ್ನು ಪ್ರಚಾರಮಾಡಬೇಕೆಂದು ಎಸ್.ವೈ.ಎಸ್ ರಾಜ್ಯಾಧ್ಯಕ್ಷ ಜಿ.ಎಂ.ಕಾಮಿಲ್ ಸಖಾಫಿ ಹಾಗೂ ಪ್ರಧಾನ ಕಾರ್ಯದರ್ಶಿ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ವಿನಂತಿಸಿಕೊಂಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ