ಉಡುಪಿ : ಕೇಂದ್ರ ಸರಕಾರದ ಸಿಎಎ, ಎನ್ಆರ್ಸಿ ಹಾಗೂ ಎನ್ಪಿಆರ್ ಕಾಯಿದೆಯನ್ನು ವಿರೋಧಿಸಿ ಉಡುಪಿ ನಾಗರಿಕ ಹಕ್ಕು ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನಾ ಸಮಾವೇಶವನ್ನು ( ಜ. 20) ರಂದು ಮಧ್ಯಾಹ್ನ 3.30ಕ್ಕೆ ಕಟಪಾಡಿ ಪೇಟೆಯಲ್ಲಿ ಆಯೋಜಿಸಲಾಗಿದೆ.
ಈ ಸಮಾವೇಶವನ್ನು ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಶೈಖುನಾ ಅಲ್ಹಾಜ್ ಪಿ.ಎಂ.ಇಬ್ರಾಹಿಂ ಮುಸ್ಲಿಯಾರ್ ಬೇಕಲ್ ಉಸ್ತಾದ್ ಉದ್ಘಾಟಿಸಲಿರುವರು. ಮುಖ್ಯ ಭಾಷಣಕಾರರಾಗಿ ಕೆ.ಎಂ.ಸಿದ್ದೀಕ್ ಮೋಂಟುಗೋಳಿ, ಸುಧೀರ್ ಕುಮಾರ್ ಮುರೋಳಿ, ಮಧುಸೂದನ್ ಗೌಡ ಹಾಗೂ ಪ್ರಗತಿಪರ ಹೋರಾಟಗಾರರು, ಚಿಂತಕರು ಭಾಗವಹಿಸಲಿರುವರು. ಈ ಸಮಾವೇಶಕ್ಕೆ ಡಿವಿಷನ್ ವ್ಯಾಪ್ತಿಯ ಎಲ್ಲಾ ಮೊಹಲ್ಲಾ ಕೇಂದ್ರೀಕರಿಸಿ ಬಸ್ ವ್ಯವಸ್ಥೆಗೊಳಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಕರೆ ನೀಡುತ್ತಿದೆ ಎಂದು ಪ್ರ.ಕಾರ್ಯದರ್ಶಿ ಎನ್. ಸಿ ರಹೀಮ್ ಹೊಸ್ಮಾರ್ ಪ್ರಕಟನೆಯಲ್ಲಿ ತಿಳಿಸಿರುವರು.
ವರದಿ : ಪಿ.ಎಂ.ಎಸ್ ಪಡುಬಿದ್ರಿ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ