ಉಳ್ಳಾಲ,ಜ.20: ಕೇಂದ್ರ ಸರಕಾರ ಜಾರಿಗೆ ತಂದಿರುವ ಧಾರ್ಮಿಕ ವಿಭಜನೆ ಹಾಗೂ ಅಸಂವಿಧಾನಿಕ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ NRC, NPR ವಿರುದ್ಧ ಬೃಹತ್ ಪ್ರತಿಭಟನೆಯು ಇಂದು ಕಿನ್ಯಾ ಬೆಳರಿಂಗೆಯಲ್ಲಿ ಅಪರಾಹ್ನ 2 ಗಂಟೆಗೆ ನಡೆಯಲಿದೆ.

ಕಿನ್ಯಾ SYS, SKSSF, SSF ಇದರ ನೇತೃತ್ವದಲ್ಲಿ ಬೆಳರಿಂಗೆ ಮರ್ಹೂಮ್ ಖಾಝಿ CH ಇಬ್ನುಖುತುಬಿ ವೇದಿಕೆಯಲ್ಲಿ ನಡೆಯುವ ಸಮಾರಂಭದಲ್ಲಿ ಸಿಪಿಎಂ ಮುಖಂಡ ಸುನಿಲ್ ಕುಮಾರ್ ಬಜಾಲ್ ಮತ್ತು ಹೋರಾಟಗಾರ ಪಿ.ವಿ.ಮೋಹನ್ ಮಂಗಳೂರು ಮುಖ್ಯಭಾಷಣ ನಡೆಸಲಿದ್ದಾರೆ.
ಭಾರತದ ಘಣವೆತ್ತ ಜಾತ್ಯಾತೀತ ಪರಂರೆಯನ್ನು ಸಂರಕ್ಷಿಸಲು,ಕೇಂದ್ರ ಸರಕಾರದ ಕರಾಳ ಕಾನೂನು ವಿರುದ್ಧದ ಹೋರಾಟದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ