ಪ್ರಜಾಪ್ರಭುತ್ವ ದಿನಾಚರಣೆಯ ಭಾಗವಾಗಿ ಜನವರಿ 26 ರಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ವತಿಯಿಂದ ವಿವಿಧ 5 ಕೇಂದ್ರಗಳಲ್ಲಿ ಏಕಕಾಲದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
132 ನೇ ಶಿಬಿರ- ಉಳ್ಳಾಲ ಸೆಕ್ಟರ್
@ ಮಾಸ್ತಿಕಟ್ಟೆ.
(ಯೇನಪೋಯ ಆಸ್ಪತ್ರೆ ದೇರಳಕಟ್ಟೆ)
133 ನೇ ಶಿಬಿರ – ತಲಪಾಡಿ ಸೆಕ್ಟರ್
@ದಾರುಸ್ಸುನ್ನ ಮದ್ರಸ, ಅನ್ಸಾರ್ನಗರ ಪೂಮಣ್ಣು
(ಕೆ ಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ)
134 ನೇ ಶಿಬಿರ – ಮಡಂತ್ಯಾರ್ ಸೆಕ್ಟರ್
@ನೂರುಲ್ ಹುದಾ ಮದ್ರಸಾ, ಮಡಂತ್ಯಾರ್.
(ಇಂಡಿಯನ್ ರೆಡ್ ಕ್ರಾಸ್ ಲೇಡಿ ಗೋಷೆನ್ ಆಸ್ಪತ್ರೆ ಮಂಗಳೂರು)
135 ನೇ ಶಿಬಿರ – ಉಜಿರೆ ಸೆಕ್ಟರ್
@ ಬದ್ರುಲ್ ಹುದಾ ಮದ್ರಸಾ ಹಳೆಪೇಟೆ, ಉಜಿರೆ.
(ಯೇನಪೋಯ ಆಸ್ಪತ್ರೆ.)
136 ನೇ ಶಿಬಿರ- ಮಾಗುಂಡಿ.
@ಮಾಗುಂಡಿ ಮಸೀದಿ ವಠಾರ ಚಿಕ್ಕಮಗಳೂರು –
(ಇಂಡಿಯನ್ ರೆಡ್ ಕ್ರಾಸ್ ಲೇಡಿ ಗೋಷೆನ್ ಆಸ್ಪತ್ರೆ ಮಂಗಳೂರು)
ಅಲ್ಪಾವಧಿಯಲ್ಲೇ ಹಲವು ದಾಖಲೆ ಬರೆದು ಮುನ್ನುಗ್ಗುತ್ತಿರುವ, ಹನಿ ರಕ್ತಕ್ಕಾಗಿ ಅಂಗಲಾಚುವವರ ಆಸರೆಯಾಗಿರುವ ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋದ ಈ ರಕ್ತದಾನ ಶಿಬಿರ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಬ್ಲಡ್ ಸೈಬೋ ಚೇರ್ಮೇನ್ ತೌಸೀಫ್ ಸಅದಿ ಹರೇಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ