ಉಡುಪಿ: ಕೇಂದ್ರ ಸರಕಾರದ ಸಂವಿಧಾನ ವಿರೋಧಿ, ಧರ್ಮಾಧಾರಿತ ತಾರತಮ್ಯ ನೀತಿಯಾದ NRC, CAA ಹಾಗೂ NPR ಕಾಯಿದೆಯ ವಿರುದ್ಧ ಬೃಹತ್ ಪ್ರತಿಭಟನೆ ಇಂದು ಸಹಬಾಳ್ವೆ ಸಮಿತಿ ಹಾಗೂ ಸಮಾನ ಮನಸ್ಕರ ಸಂಘಟನೆಗಳ ವತಿಯಿಂದ ನಾಳೆ (ಜ 30) ಮಧ್ಯಾಹ್ನ 3 ಗಂಟೆಗೆ ಉಡುಪಿ ಮಿಷನ್ ಕಂಪೌಂಡ್ ಮೈದಾನದಲ್ಲಿ ನಡೆಯಲಿದ್ದು.
ಸರ್ವ ಜಾತ್ಯತೀತ ಬಂಧುಗಳೆಲ್ಲರೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಉಡುಪಿ ಜಿಲ್ಲಾ ಸುನ್ನೀ ಸಂಘಟನೆಗಳಾದ ಸುನ್ನೀ ಉಲಮಾ ಒಕ್ಕೂಟ, ಸಂಯುಕ್ತ ಜಮಾಅತ್, ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ ಜೆ ಎಮ್, ಎಸ್ಸೆಸ್ಸೆಫ್, ಎಸ್ ಎಮ್ ಎ ಹಾಗೂ ಎಸ್ ಡಿ ಐ ಸಂಘಟನೆಗಳು ಕರೆ ನೀಡಿದೆ.
✍ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ















ಇನ್ನಷ್ಟು ಸುದ್ದಿಗಳು
ಅಬ್ದುಲ್ ರಹೀಮ್ ಬಿಡುಗಡೆ ಆದೇಶಕ್ಕೆ ಸಹಿ – 20 ವರ್ಷಗಳ ಸೆರೆಮನೆ ವಾಸಕ್ಕೆ ಕೊನೆಗೂ ಮುಕ್ತಿ
ಬಕ್ರೀದ್ ‘ಈದ್ ಅಲ್-ಅದ್ಹಾ’ ; 382 ಕೈದಿಗಳ ಬಿಡುಗಡೆ- ಒಮಾನ್ ದೊರೆ ಆದೇಶ
ಈದುಲ್ ಅದ್’ಹಾ ಮುಬಾರಕ್ – ಯುಎಇ ಯಲ್ಲಿ 2700 ಕ್ಕೂ ಹೆಚ್ಚು ಖೈದಿಗಳಿಗೆ ಬಿಡುಗಡೆ ಭಾಗ್ಯ
‘ಲಬ್ಬೈಕ್ ಅಲ್ಲಾಹುಮ್ಮ ಲಬ್ಬೈಕ್’ ಪುಣ್ಯ ಭೂಮಿಯಲ್ಲಿ 20 ಲಕ್ಷಕ್ಕೂ ಹೆಚ್ಚು ಯಾತ್ರಿಕರ ಸಮಾಗಮ- ಇಂದು ‘ಅರಫಾತ್ ಸಂಗಮ’
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವೈದ್ಯಕೀಯ ಕ್ಷೇತ್ರಕ್ಕೆ ಗಂಭೀರ ಸವಾಲು : ಎಸ್ಸೆಸ್ಸೆಫ್ ಬೆಂಗಳೂರು
ಕಾನೂನುಬದ್ಧ ಬಲಿದಾನಕ್ಕೆ ಪೊಲೀಸ್ ಸಂರಕ್ಷಣೆ ನೀಡಿ- ಗೃಹ ಸಚಿವರಿಗೆ ಮೌಲಾನಾ ಶಾಫಿ ಸಅದಿ ಮನವಿ
‘ನನ್ನನ್ನು ತಿಹಾರ್ ಜೈಲಿಗೆ ಹಾಕಬಹುದು’; ಆತಂಕ ಹಂಚಿಕೊಂಡ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ
ವೈದ್ಯರ ನಿರ್ಲಕ್ಷ್ಯದಿಂದ ಯುವಕ ಮೃತ್ಯು: ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಶಾಫಿ ಸಅದಿ ಅವರಿಂದ ಸಚಿವರಿಗೆ ಮನವಿ
ಉಪ್ಪಿನಂಗಡಿ: ಕಂಪ್ಯೂಟರ್ ಕ್ಲಾಸ್ಗೆ ತೆರಳಿದ್ದ 13 ವರ್ಷದ ಬಾಲಕ ನಾಪತ್ತೆ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್