ಉಡುಪಿ: ಕೇಂದ್ರ ಸರಕಾರದ ಸಂವಿಧಾನ ವಿರೋಧಿ, ಧರ್ಮಾಧಾರಿತ ತಾರತಮ್ಯ ನೀತಿಯಾದ NRC, CAA ಹಾಗೂ NPR ಕಾಯಿದೆಯ ವಿರುದ್ಧ ಬೃಹತ್ ಪ್ರತಿಭಟನೆ ಇಂದು ಸಹಬಾಳ್ವೆ ಸಮಿತಿ ಹಾಗೂ ಸಮಾನ ಮನಸ್ಕರ ಸಂಘಟನೆಗಳ ವತಿಯಿಂದ ನಾಳೆ (ಜ 30) ಮಧ್ಯಾಹ್ನ 3 ಗಂಟೆಗೆ ಉಡುಪಿ ಮಿಷನ್ ಕಂಪೌಂಡ್ ಮೈದಾನದಲ್ಲಿ ನಡೆಯಲಿದ್ದು.
ಸರ್ವ ಜಾತ್ಯತೀತ ಬಂಧುಗಳೆಲ್ಲರೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಉಡುಪಿ ಜಿಲ್ಲಾ ಸುನ್ನೀ ಸಂಘಟನೆಗಳಾದ ಸುನ್ನೀ ಉಲಮಾ ಒಕ್ಕೂಟ, ಸಂಯುಕ್ತ ಜಮಾಅತ್, ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ ಜೆ ಎಮ್, ಎಸ್ಸೆಸ್ಸೆಫ್, ಎಸ್ ಎಮ್ ಎ ಹಾಗೂ ಎಸ್ ಡಿ ಐ ಸಂಘಟನೆಗಳು ಕರೆ ನೀಡಿದೆ.
✍ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ