ಸಾಲೆತ್ತೂರ್: ಎಸ್ಸೆಸ್ಸೆಫ್ ಮಿತ್ತರಾಜೆ ಶಾಖೆ ಇದರ ವಾರ್ಷಿಕ ಕೌನ್ಸಿಲ್ ದಿನಾಂಕ 26-01-2020 ಆದಿತ್ಯವಾರ ರಾತ್ರಿ ಪಂಜರಕೋಡಿ ನೂರುಲ್ ಉಲೂಂ ಮದ್ರಸದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಯುನಿಟ್ ಅಧ್ಯಕ್ಷರಾದ ದಾವೂದ್’ರವರು ವಹಿಸಿದ್ದರು, ಪಂಜರಕೋಡಿ ಖತೀಬ್ ಅಬೂಬಕ್ಕರ್ ಮದನಿ ಉಸ್ತಾದ್ ಪ್ರಾರ್ಥನೆಗೆ ನೇತೃತ್ವ ನೀಡಿದರು, ಮಸೂದ್ ಅಬ್ಬೆಮಾರ್ ಸ್ವಾಗತಿಸಿದರು, ನಾಸಿರ್ ಮಿತ್ತರಾಜೆ ಉದ್ಘಾಟಿಸಿ, ಪ್ರಧಾನ ಕಾರ್ಯದರ್ಶಿ ಯಝೀದ್ ಕಲ್ಲಕಟ್ಟ ವಾರ್ಷಿಕ ವರದಿ ಮತ್ತು ಲೆಕ್ಕ ವಾಚಿಸಿದರು, ಸೆಕ್ಟರ್ ವೀಕ್ಷಕರಾಗಿ SSF ಮಂಚಿ ಸೆಕ್ಟರ್ ಕಾರ್ಯದರ್ಶಿ ಲುಕ್ಮಾನ್ ಕುಕ್ಕಾಜೆ & ಸೆಕ್ಟರ್ ಕ್ಯಾಂಪಸ್ ಕಾರ್ಯದರ್ಶಿ ಫರ್ವಾಝ್ ಮಂಚಿ ಆಗಮಿಸಿದ್ದರು.

ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು, ಅಧ್ಯಕ್ಷರಾಗಿ ರಫೀಕ್ ಮಿತ್ತರಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಮಸೂದ್ ಅಬ್ಬೆಮ್ಮಾರ್, ಕೋಶಾಧಿಕಾರಿಯಾಗಿ ಯೂಸುಫ್ ಮಿತ್ತರಾಜೆ, ಉಪಾಧ್ಯಕ್ಷರಾಗಿ ನಝೀರ್ ಮಿತ್ತರಾಜೆ, ಹನೀಫ್ ಮಿತ್ತರಾಜೆ, ಕಾರ್ಯದರ್ಶಿ & ಮಾಧ್ಯಮ ಕಾರ್ಯದರ್ಶಿಯಾಗಿ ನಾಸಿರ್ ಮಿತ್ತರಾಜೆ, ಕಾರ್ಯದರ್ಶಿಯಾಗಿ ಫೈಝಲ್ ಮಿತ್ತರಾಜೆ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಬಶೀರ್ ಮಿತ್ತರಾಜೆ, ಮಹಿಳಾ ತರಗತಿ ಉಸ್ತುವಾರಿಗಳಾಗಿ, ದಾವೂದ್ ಅಬ್ಬೆಮ್ಮಾರ್, ಶರೀಫ್ ಹನೀಫಿ ಉಸ್ತಾದ್, ಖಲೀಳ್ B ಮಿತ್ತರಾಜೆ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ, ಯಝೀದ್ ಕಲ್ಲಕಟ್ಟ. ಶರೀಫ್ ಅಬ್ಬೆಮ್ಮಾರ್, ಹಕೀಂ ವರ್ಗ, ರಹೀಂ ಮಣ್ಣಗದ್ದೆ, ಇಶಾಕ್ ಮಿತ್ತರಾಜೆ, ಅಲ್ತಾಫ್ ಪಂಜರಕೋಡಿ, ಜಲೀಲ್ Mk, ಹಕೀಂ ಮಿತ್ತರಾಜೆಯವರನ್ನು ಆಯ್ಕೆ ಮಾಡಲಾಯಿತು. ಕೊನೆಯಲ್ಲಿ ನೂತನ ಪ್ರಧಾನ ಕಾರ್ಯದರ್ಶಿ ಮಸೂದ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ