ಸಾಲೆತ್ತೂರ್: ಎಸ್ಸೆಸ್ಸೆಫ್ ಮಿತ್ತರಾಜೆ ಶಾಖೆ ಇದರ ವಾರ್ಷಿಕ ಕೌನ್ಸಿಲ್ ದಿನಾಂಕ 26-01-2020 ಆದಿತ್ಯವಾರ ರಾತ್ರಿ ಪಂಜರಕೋಡಿ ನೂರುಲ್ ಉಲೂಂ ಮದ್ರಸದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಯುನಿಟ್ ಅಧ್ಯಕ್ಷರಾದ ದಾವೂದ್’ರವರು ವಹಿಸಿದ್ದರು, ಪಂಜರಕೋಡಿ ಖತೀಬ್ ಅಬೂಬಕ್ಕರ್ ಮದನಿ ಉಸ್ತಾದ್ ಪ್ರಾರ್ಥನೆಗೆ ನೇತೃತ್ವ ನೀಡಿದರು, ಮಸೂದ್ ಅಬ್ಬೆಮಾರ್ ಸ್ವಾಗತಿಸಿದರು, ನಾಸಿರ್ ಮಿತ್ತರಾಜೆ ಉದ್ಘಾಟಿಸಿ, ಪ್ರಧಾನ ಕಾರ್ಯದರ್ಶಿ ಯಝೀದ್ ಕಲ್ಲಕಟ್ಟ ವಾರ್ಷಿಕ ವರದಿ ಮತ್ತು ಲೆಕ್ಕ ವಾಚಿಸಿದರು, ಸೆಕ್ಟರ್ ವೀಕ್ಷಕರಾಗಿ SSF ಮಂಚಿ ಸೆಕ್ಟರ್ ಕಾರ್ಯದರ್ಶಿ ಲುಕ್ಮಾನ್ ಕುಕ್ಕಾಜೆ & ಸೆಕ್ಟರ್ ಕ್ಯಾಂಪಸ್ ಕಾರ್ಯದರ್ಶಿ ಫರ್ವಾಝ್ ಮಂಚಿ ಆಗಮಿಸಿದ್ದರು.

ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು, ಅಧ್ಯಕ್ಷರಾಗಿ ರಫೀಕ್ ಮಿತ್ತರಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಮಸೂದ್ ಅಬ್ಬೆಮ್ಮಾರ್, ಕೋಶಾಧಿಕಾರಿಯಾಗಿ ಯೂಸುಫ್ ಮಿತ್ತರಾಜೆ, ಉಪಾಧ್ಯಕ್ಷರಾಗಿ ನಝೀರ್ ಮಿತ್ತರಾಜೆ, ಹನೀಫ್ ಮಿತ್ತರಾಜೆ, ಕಾರ್ಯದರ್ಶಿ & ಮಾಧ್ಯಮ ಕಾರ್ಯದರ್ಶಿಯಾಗಿ ನಾಸಿರ್ ಮಿತ್ತರಾಜೆ, ಕಾರ್ಯದರ್ಶಿಯಾಗಿ ಫೈಝಲ್ ಮಿತ್ತರಾಜೆ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಬಶೀರ್ ಮಿತ್ತರಾಜೆ, ಮಹಿಳಾ ತರಗತಿ ಉಸ್ತುವಾರಿಗಳಾಗಿ, ದಾವೂದ್ ಅಬ್ಬೆಮ್ಮಾರ್, ಶರೀಫ್ ಹನೀಫಿ ಉಸ್ತಾದ್, ಖಲೀಳ್ B ಮಿತ್ತರಾಜೆ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ, ಯಝೀದ್ ಕಲ್ಲಕಟ್ಟ. ಶರೀಫ್ ಅಬ್ಬೆಮ್ಮಾರ್, ಹಕೀಂ ವರ್ಗ, ರಹೀಂ ಮಣ್ಣಗದ್ದೆ, ಇಶಾಕ್ ಮಿತ್ತರಾಜೆ, ಅಲ್ತಾಫ್ ಪಂಜರಕೋಡಿ, ಜಲೀಲ್ Mk, ಹಕೀಂ ಮಿತ್ತರಾಜೆಯವರನ್ನು ಆಯ್ಕೆ ಮಾಡಲಾಯಿತು. ಕೊನೆಯಲ್ಲಿ ನೂತನ ಪ್ರಧಾನ ಕಾರ್ಯದರ್ಶಿ ಮಸೂದ್ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ