ವಿಟ್ಲ : ಕನ್ಯಾನ ಸೆಟ್ಟಿಬೆಟ್ಟು ಮಖಾಂ ಉರೂಸ್ ಪೆಬ್ರವರಿ 18 ರಿಂದ 22 ತನಕ ಧಾರ್ಮಿಕ ಮತ ಪ್ರಭಾಷಣ ಹಾಗೂ ಫೆಬ್ರವರಿ 23 ರಂದು ಹಗಲು ಉರೂಸ್ ಹಾಗೂ ಅನ್ನದಾನ ಕಾರ್ಯಕ್ರಮ ನಡೆಯಲಿದೆ.

18 ರಂದು ಖುರ್ರತುಸ್ಸಾದ್ ಕೂರತ್ ತಂಙಳ್ ( ಕನ್ಯಾನ ಖಾಝಿ) , ಹಾಗೂ ಅಬ್ದುಲ್ ಹಮೀಝ್ ಫೈಝಿ ಕಿಲ್ಲೂರು
19 ರಂದು ಅಸಯ್ಯಿದ್ ಶಹೀರ್ ತಂಙಲ್ ಕಡಲುಂಡಿ ಹಾಗೂ ಹಂಝ ಮಿಸ್ಬಾಹಿ ಓಟಪದವು
20 ಅಸಯ್ಯಿದ್ ಕಾಟುಕುಕ್ಕೆ ತಂಙಳ್ , ಕೆ.ಎಂ ಇಬ್ರಾಹಿಂ ಫೈಝಿ ಕನ್ಯಾನ ಉಸ್ತಾದ್
21 ಝೈನುಲ್ ಉಲಮಾ ಮಾಣಿ ಉಸ್ತಾದ್ , ಶೈಖುನಾ ಪೇರೋಡ್ , ಕರ್ನಾಟಕ ರಾಜ್ಯ SSF ಕಾರ್ಯದರ್ಶಿ ಸಿರಾಜುದ್ದೀನ್ ಸಖಾಫಿ ಉಸ್ತಾದ್ ಕನ್ಯಾನ
22 ತಾಜುಶ್ಶರೀಅ ಆಲಿಕುಂಞ್ಣಿ ಉಸ್ತಾದ್ , ಅಸಯ್ಯಿದ್ ಜುನೈದ್ ಅಲ್ ಬುಖಾರಿ ತಂಙಳ್ ಮಲಪ್ಪುರಂ ಹಾಗೂ ಇನ್ನಿತರ ಉಲಮಾ ಉಮರಾ ನಾಯಕರು ಭಾಗವಹಿಸಲಿದ್ದಾರೆ.
23 ರಂದು ಹಗಲು ಅಸಯ್ಯಿದ್ ಆದೂರ್ ತಂಙಳ್ ಉಸ್ತಾದ್ ನೇತೃತ್ವದಲ್ಲಿ ಮೌಲಿದ್ ಮಜ್ಲಿಸ್ ಹಾಗೂ ಅನ್ನದಾನ ಕಾರ್ಯಕ್ರಮ ನಡೆಯಲಿದೆ. ಎಂದು ಅಬ್ದುಲ್ ರಹ್ಮಾನ್ ಗೋಳಿಕಟ್ಟೆ ಕನ್ಯಾನ,
ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್