ವಿಟ್ಲ: ಸಂವಿಧಾನ ಸಂರಕ್ಷಣಾ ಸಮಿತಿ ಕೊಳ್ನಾಡು ಸಾಲೆತ್ತೂರು ಇದರ ವತಿಯಿಂದ CAA NRC NRP ವಿರುದ್ಧ ನಾಳೆ ಜನವರಿ 31ರಂದು ನಡೆಸಲು ನಿರ್ಧರಿಸಿದ್ದ ಪ್ರತಿಭಟನಾ ಸಮಾವೇಶವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.

ಕೊನೇ ಗಳಿಗೆಯಲ್ಲಿ ಪೋಲೀಸರು ಅನುಮತಿ ನಿರಾಕರಿಸಿದ ಕಾರಣ ಫೆಬ್ರವರಿ,16-2020 ಆದಿತ್ಯವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಕಾರ್ಯಕ್ರಮದಲ್ಲಿ ಹಾಜಿ ಅಬ್ದುಲ್ ಖಾದರ್ ಬಂಬ್ರಾಣ ಉಸ್ತಾದ್, ಡಾ.ಅಬ್ದುಲ್ ರಶೀದ್ ಝೈನಿ ಖಾಮಿಲ್ ಸಖಾಫಿ, ವಂದನೀಯ ಹ್ಯಾಂಡ್ರಿ ಡಿಸೋಜ, ಜ್ಞಾನ ಪ್ರಕಾಶ್ ಸ್ವಾಮೀಜಿ, ಮಹೇಂದ್ರ ಕುಮಾರ್ ಕೊಪ್ಪ, ಧ್ವಾರಕನಾಥ್ ಸರ್, ಮಾಜಿ ಸಚಿವ ಶ್ರೀ ಬಿ ರಮಾನಾಥ್ ರೈ, ಅಬ್ದುಲ್ ಮಜೀದ್ ಕೂಡ್ಲಿಪೇಟೆ ಭಾಷಣ ಮಾಡಲಿದ್ದಾರೆ.
ಹಲವು ಸಾಮಾಜಿಕ ಹೋರಾಟಗಾರರು, ಪ್ರಗತಿಪರ ಚಿಂತಕರು, ಪ್ರಮುಖ ಸಾಹಿತಿಗಳು ವಾಗ್ಮಿಗಳು ಹಾಗೂ ವಿವಿಧ ಸಮಾನ ಮನಸ್ಕ ಸಂಘಟನೆಗಳ ಮುಖಂಡರು,ಜಾತ್ಯತೀತ ಸಂಘಟನೆಗಳ ಮುಖಂಡರು, ಸಮಾನ ಮನಸ್ಕ ನಾಗರಿಕರು, ಹಲವಾರು ಪ್ರಮುಖ ಗಣ್ಯರು, ವಿದ್ಯಾರ್ಥಿಗಳು, ಯುವಕರು, ಸಾಮಾಜಿಕ ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್