ಕುಂಬ್ರ : ದಖೀರತುಲ್ ಉಖ್ರಾ ಯಂಗ್ ಮೆನ್ಸ್ ಅಸೋಸಿಯೇಶನ್ ಮೈದಾನಿಮೂಲೆ ಇದರ ವಾರ್ಷಿಕ ಮಹಾಸಭೆ ದಿನಾಂಕ 26.1.2020 ರಂದು ಮಗ್ರಿಬ್ ನಮಾಝಿನ ಬಳಿಕ ಮೈದಾನಿಮೂಲೆ ಮಸೀದಿಯಲ್ಲಿ ಸಯ್ಯಿದ್ ಮುಝಮ್ಮಿಲ್ ತಂಙಳ್ ಕಾಸರಗೋಡು ಇವರ ನೇತೃತ್ವದಲ್ಲಿ ಮೈದಾನಿಮೂಲೆ ಜುಮಾ ಮಸೀದಿ ಅಧ್ಯಕ್ಷ ಯೂಸುಫ್ ಹಾಜಿ ಕೈಕಾರ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು.
2020 – 21 ನೇ ಸಾಲಿನ ಅಧ್ಯಕ್ಷರಾಗಿ ಹಾರಿಸ್ ಅಡ್ಕ, ಪ್ರಧಾನ ಕಾರ್ಯದರ್ಶಿ ಸಾದಿಕ್ ನೀರ್ಪಾಡಿ, ಕೋಶಾಧಿಕಾರಿಯಾಗಿ ಕಾಸಿಮ್ ಉಜ್ರೋಡಿಯನ್ನು ನೇಮಕ ಮಾಡಲಾಯಿತು.
ಉಪಾಧ್ಯಕ್ಷರಾಗಿ ಅಬ್ಬಾಸ್ ಮುಡಾಳ, ಮುನೀರ್ ನೀರ್ಪಾಡಿ, ಜೊತೆ ಕಾರ್ಯದರ್ಶಿಗಳಾಗಿ ನಾಸಿರ್ ಉಜ್ರೋಡಿ, ಅಸ್ಕರ್ ನೀರ್ಪಾಡಿ ಹಾಗೂ ಲೆಕ್ಕ ಪರಿಶೋಧಕರಾಗಿ ಮಹಮ್ಮದ್ ಕೆ.ಎ ಇವರನ್ನು ನೇಮಕ ಮಾಡಲಾಯಿತು.
ಸದಸ್ಯರುಗಳಾಗಿ ಜಮಾಲುದ್ದೀನ್ ಎನ್.ಕೆ, ಅಝೀಝ್ ನೀರ್ಪಾಡಿ, ಫಾರೂಕ್ ಇ.ಎ, ಅಶ್ಫಕ್ ಎ.ಕೆ, ನೌಫಲ್ ಮುಗೇರು, ಉಸ್ಮಾನ್ ಉಜ್ರೋಡಿ, ಸಹದ್ ಮೈದಾನಿಮೂಲೆ, ಹಮೀದ್ ಇಡಿಂಜಿಲ, ಹಸೈನಾರ್ ಇಡಿಂಜಿಲ, ಹನೀಫ್ ಮಾವಿನಡಿ, ಆಶಿಕ್ ಸಿ.ಹೆಚ್, ಅಬ್ಬಾಸ್ ಉಜ್ರೋಡಿಯನ್ನು ಆಯ್ಕೆ ಮಾಡಲಾಯಿತು.
ಜಮಾಅತ್ ಕಮಿಟಿ ಪದಾಧಿಕಾರಿಗಳು ಸಹಿತ ಹಲವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ