ಕುಂಬ್ರ : ದಖೀರತುಲ್ ಉಖ್ರಾ ಯಂಗ್ ಮೆನ್ಸ್ ಅಸೋಸಿಯೇಶನ್ ಮೈದಾನಿಮೂಲೆ ಇದರ ವಾರ್ಷಿಕ ಮಹಾಸಭೆ ದಿನಾಂಕ 26.1.2020 ರಂದು ಮಗ್ರಿಬ್ ನಮಾಝಿನ ಬಳಿಕ ಮೈದಾನಿಮೂಲೆ ಮಸೀದಿಯಲ್ಲಿ ಸಯ್ಯಿದ್ ಮುಝಮ್ಮಿಲ್ ತಂಙಳ್ ಕಾಸರಗೋಡು ಇವರ ನೇತೃತ್ವದಲ್ಲಿ ಮೈದಾನಿಮೂಲೆ ಜುಮಾ ಮಸೀದಿ ಅಧ್ಯಕ್ಷ ಯೂಸುಫ್ ಹಾಜಿ ಕೈಕಾರ ಇವರ ಉಪಸ್ಥಿತಿಯಲ್ಲಿ ನಡೆಸಲಾಯಿತು.
2020 – 21 ನೇ ಸಾಲಿನ ಅಧ್ಯಕ್ಷರಾಗಿ ಹಾರಿಸ್ ಅಡ್ಕ, ಪ್ರಧಾನ ಕಾರ್ಯದರ್ಶಿ ಸಾದಿಕ್ ನೀರ್ಪಾಡಿ, ಕೋಶಾಧಿಕಾರಿಯಾಗಿ ಕಾಸಿಮ್ ಉಜ್ರೋಡಿಯನ್ನು ನೇಮಕ ಮಾಡಲಾಯಿತು.
ಉಪಾಧ್ಯಕ್ಷರಾಗಿ ಅಬ್ಬಾಸ್ ಮುಡಾಳ, ಮುನೀರ್ ನೀರ್ಪಾಡಿ, ಜೊತೆ ಕಾರ್ಯದರ್ಶಿಗಳಾಗಿ ನಾಸಿರ್ ಉಜ್ರೋಡಿ, ಅಸ್ಕರ್ ನೀರ್ಪಾಡಿ ಹಾಗೂ ಲೆಕ್ಕ ಪರಿಶೋಧಕರಾಗಿ ಮಹಮ್ಮದ್ ಕೆ.ಎ ಇವರನ್ನು ನೇಮಕ ಮಾಡಲಾಯಿತು.
ಸದಸ್ಯರುಗಳಾಗಿ ಜಮಾಲುದ್ದೀನ್ ಎನ್.ಕೆ, ಅಝೀಝ್ ನೀರ್ಪಾಡಿ, ಫಾರೂಕ್ ಇ.ಎ, ಅಶ್ಫಕ್ ಎ.ಕೆ, ನೌಫಲ್ ಮುಗೇರು, ಉಸ್ಮಾನ್ ಉಜ್ರೋಡಿ, ಸಹದ್ ಮೈದಾನಿಮೂಲೆ, ಹಮೀದ್ ಇಡಿಂಜಿಲ, ಹಸೈನಾರ್ ಇಡಿಂಜಿಲ, ಹನೀಫ್ ಮಾವಿನಡಿ, ಆಶಿಕ್ ಸಿ.ಹೆಚ್, ಅಬ್ಬಾಸ್ ಉಜ್ರೋಡಿಯನ್ನು ಆಯ್ಕೆ ಮಾಡಲಾಯಿತು.
ಜಮಾಅತ್ ಕಮಿಟಿ ಪದಾಧಿಕಾರಿಗಳು ಸಹಿತ ಹಲವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ