ರಿಯಾದ್: ಸೌದಿ ಮತ್ತು ಭಾರತದ ನಡುವಿನ ಎಮಿಗ್ರೇಷನ್ ವ್ಯವಸ್ಥೆಯನ್ನು ಪರಸ್ಪರ ಜೋಡಿಸಲಾಗುವುದು ಎಂದು ಸೌದಿ ಅರೇಬಿಯಾದ ಭಾರತೀಯ ರಾಯಭಾರಿ ಡಾ.ಔಸಾಫ್ ಸಈದ್ ಹೇಳಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿ ಸೌದಿ-ಭಾರತ ರಾಜತಾಂತ್ರಿಕ ಸಂಬಂಧ ಪ್ರಗತಿ ಸಾಧಿಸಿದೆ ಎಂದು ಹೇಳಿದ ಅವರು, ಸೌದಿ ಅರೇಬಿಯಾದ ಭಾರತೀಯ ಕೋಸ್ಟ್ಗಾರ್ಡ್ನ ‘ಸಮುದ್ರ ಪರೇಧಾರ್’ ಹಡಗಿನಲ್ಲಿ ನಡೆದ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಉಭಯ ದೇಶಗಳ ವಿವಿಧ ಕ್ಷೇತ್ರಗಳ ಬಗ್ಗೆ ವಿವರಣೆ ನೀಡಿದ್ದಾರೆ.
ಸೌದಿ ಅರೇಬಿಯಾ ಭಾರತದ ರಾಯಭಾರಿ ಮಾತನಾಡಿ, ಸೌದಿ-ಭಾರತ ನಡುವೆ ವಲಸೆ ವ್ಯವಸ್ಥೆಯ ಪರಸ್ಪರ ಸಂಪರ್ಕದಿಂದ ಸೌದಿ ಅರೇಬಿಯಾಗೆ ಆಗಮಿಸುವ ಮತ್ತು ಹಿಂದಿರುಗುವ ಭಾರತೀಯರ ವಿವರವನ್ನು ನಿಖರವಾಗಿ ತಿಳಿಯಲು ಸಾಧ್ಯವಿದೆ ಎಂದು ಔಸಾಫ್ ಸಈದ್ ಸ್ಪಷ್ಟಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಹಡಗಿನ ಕ್ಯಾಪ್ಟನ್ ಡಿಐಜಿ ಅನ್ವರ್ ಖಾನ್ ಮತ್ತು ರಾಯಭಾರ ರಕ್ಷಣಾ ಅಟಾಚ್ ಕರ್ನಲ್ ಮನೀಶ್ ನಾಗ್ ಪಾಲ್ ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸೌದಿ ಅರೇಬಿಯಾದ ಯುಎಸ್ ಕಾನ್ಸುಲ್ ಜನರಲ್, ಬ್ರಿಟಿಷ್ ರಾಯಭಾರ ರಕ್ಷಣಾ ಅಟ್ಯಾಚ್ ಮತ್ತು ಸೌದಿ ನೌಕಾಪಡೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ತಿಂಗಳು ಮೂರು ದಿನಗಳ ಭೇಟಿಗಾಗಿ ದಮ್ಮಾಮ್ನ ಕಿಂಗ್ ಅಬ್ದುಲ್ ಅಝೀಝ್ ಬಂದರಿಗೆ ತಲುಪಿದ ಹಡಗು,
ಯುಎಇಗೆ ಭೇಟಿ ನೀಡಿದ ನಂತರ ಭಾರತಕ್ಕೆ ಮರಳಲಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ