ರಿಯಾದ್: ಸೌದಿಯಲ್ಲಿ ಲೆವಿಯಲ್ಲಿನ ವಿನಾಯಿತಿಗಾಗಿ ಉದ್ಯಮ ಸಂಸ್ಥೆಳಿಗೆ ಪ್ರಾಯೋಜಕತ್ವವನ್ನು ಬದಲಾಯಿಸುವವರಿಗೆ ಎಚ್ಚರಿಕೆ ನೀಡಲಾಗಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಂದರ್ ಅಲ್ ಖುರೈಫ್ ಎಚ್ಚರಿಸಿದ್ದಾರೆ. ಉದ್ಯಮ ಸಂಸ್ಥೆಗಳಿಗೆ ನೀಡಲಾಗುವ ಪ್ರಯೋಜನವನ್ನು ದುರುಪಯೋಗಪಡಿಸಿಕೊಳ್ಳದಂತೆ ಪ್ರಾಯೋಜಕತ್ವದ ಬದಲಾವಣೆಯನ್ನು ಬಿಗಿಗೊಳಿಸಲಾಗಿದೆ ಎಂದು ಸಚಿವರು ಹೇಳಿದರು.
ಉದ್ಯಮ ಸಂಸ್ಥೆಗಳಲ್ಲಿ ವಿದೇಶಿ ಕಾರ್ಮಿಕರ ಮೇಲಿನ ಐದು ವರ್ಷಗಳ ತೆರಿಗೆಯನ್ನು ಸರ್ಕಾರ ವಹಿಸಿದ ನಂತರ ಈ ರೀತಿಯ ಪ್ರಾಯೋಜಕತ್ವದ ಬದಲಾವಣೆಯನ್ನು ಗಮನಿಸಲಾಗಿದೆ ಎಂದು ಸಚಿವರು ಎಚ್ಚರಿಸಿದ್ದಾರೆ.
ಉದ್ಯಮದ ಹೂಡಿಕೆದಾರರ ಪ್ರಶ್ನೆಗಳಿಗೆ ಸಚಿವರು ಟ್ವಿಟರ್ನಲ್ಲಿ ಪ್ರತಿಕ್ರಿಯಿಸುತ್ತಿದ್ದ ವೇಳೆ ಈ ಪ್ರತಿಕ್ರಿಯೆ ನೀಡಿದ್ದಾರೆ. 2019 ರ ಸೆಪ್ಟೆಂಬರ್ 24 ರ ಮಂಗಳವಾರ ಸಭೆ ಸೇರಿದ ಸಂಪುಟವು, ವಿದೇಶಿ ಕಾರ್ಮಿಕರ ಲೆವಿಯನ್ನು ಐದು ವರ್ಷಗಳ ಕಾಲ ಸರಕಾರ ವಹಿಸುವುದಾಗಿ ಘೋಷಿಸಿದ್ದವು. ಇದು ಅಕ್ಟೋಬರ್ 1ರಿಂದ ಜಾರಿಗೆ ಬಂದಿತು. ಸೌದಿ ವಿಷನ್ 2030 ರ ಅಂಗವಾಗಿ, ಉದ್ಯಮದಲ್ಲಿ ಹೂಡಿಕೆದಾರರ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡುವುದು ಮತ್ತು ಹೂಡಿಕೆಯನ್ನು ಹೆಚ್ಚಿಸುವುದು ಸರಕಾರದ ಉದ್ದೇಶವಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ