ದಮ್ಮಾಂ : ಕೆಸಿಎಫ್(ಕರ್ನಾಟಕ ಕಲ್ಚರಲ್ ಫೌಂಡೇಶನ್) ಅಲ್ ಹಸ್ಸ ಸೆಕ್ಟರ್ ವತಿಯಿಂದ ಕೆಸಿಎಫ್ ಅಲ್ ಹಸ್ಸ ಸೆಕ್ಟರ್ ಅಧ್ಯಕ್ಷ ಹಬೀಬ್ ಉಸ್ತಾದರ ಅಧ್ಯಕ್ಷತೆಯಲ್ಲಿ ಹಫೂಫ್ ಸಅದಿಯಾ ಹಾಲ್ ನಲ್ಲಿ ಅದ್ದೂರಿಯಾಗಿ ‘ ಕೆಸಿಎಫ್ ಫೌಂಡೇಶನ್ ಡೇ’ ಆಚರಿಸಲಾಯಿತು.


ಉಸ್ತಾದ್ ಇಬ್ರಾಹಿಂ ಸಅದಿ,ಅಹ್ಮದ್ ಸಅದಿ,ನೌಶಾದ್ ಅಮಾನಿ ಮತ್ತು ಇಕ್ಬಾಲ್ ಜಿ.ಕೆ.ಗುಲ್ವಾಡಿ ಆಶಂಸ ಭಾಷಣ ಮಾಡಿದರು.
ಕೆಸಿಎಫ್ ದಾಯಿ ಉಮರ್ ಫಾರೂಖ್ ಬಅಹ್ಸನಿ ಮುಖ್ಯ ಭಾಷಣ ಮಾಡಿ,ಆಧ್ಯಾತ್ಮಿಕತೆಯಿಂದ ಮಾತ್ರ ಪಾರಾರ್ತಿಕ ವಿಜಯ ಸಾಧ್ಯ. ಜಗತ್ತಿನಲ್ಲಿಂದು ಎಲ್ಲವೂ ಇದೆ ಆಧ್ಯಾತ್ಮಿಕತೆಗೆ ಮಾತ್ರ ಬರ ಹಿಡಿದಿದೆ ಎಂದರು.
ಕಳೆದ ಬೆರಳೆಣಿಕೆಯ ವರ್ಷಗಳಲ್ಲಿ ಕೆಸಿಎಫ್ ಕಾರ್ಯಕರ್ತರು ಮಾಡಿದ ರಿಲೀಫ್, ಹಜ್ಜ್ ಸ್ವಯಂ ಸೇವಕರು ,ವರದಕ್ಷಿಣೆ ರಹಿತ ವಿವಾಹ ಮತ್ತು ಇಸ್ಲಾಮೀ ಆಶಯ, ಶಿಷ್ಟಾಚಾರದಲ್ಲಿ ಹಿಂದುಳಿದ ಉತ್ತರ ಕರ್ನಾಟಕದಲ್ಲಿ ಮಾಡಿದ ಪರಿವರ್ತನೆ ಮುಂತಾದ ಅದ್ವಿತೀಯ ಇಹ್ಸಾನ್ ಸೇವೆಯನ್ನು ಸಂಕ್ಷಿಪ್ತವಾಗಿ ವಿವರಿಸಿದರು.
ವೇದಿಕೆಯಲ್ಲಿ ಕೆಸಿಎಫ್ ಅಲ್ ಹಸ್ಸ ಸೆಕ್ಟರ್ ಅಧ್ಯಕ್ಷ ಹಬೀಬ್ ಉಸ್ತಾದ್ ಮರ್ದಲಾ,ಅಹ್ಮದ್ ಸಅದಿ, ಸಮಿ ಎಂಬಸ್ಸಿ ಮಾಲಕ, ಹಾಜಿ ಅಬ್ದುರ್ರಹ್ಮಾನ್ ಉಚ್ಚಿಲ, ನೌಶಾದ್ ಅಮಾನಿ,ಉಮರ್ ಪಾರೂಖ್ ಬಅಹ್ಸನಿ,ಇಬ್ರಾಹಿಂ ಸಅದಿ ಮತ್ತು
ಶಂಸುದ್ದೀನ್ ಕೊಡಗು, ಹುಫುಫ್ ಯೂನಿಟ್ ಅಧ್ಯಕ್ಷ ಅಬೂಬಕ್ಕರ್ ಕಿಲ್ಲೂರ್ ,ಮುಬಾರಾಜ್ ಯೂನಿಟ್ ಅಧ್ಯಕ್ಷ ಅಬ್ದುಲ್ಲಾ ಪುಲಾಬೆ ಉಪಸ್ಥಿತರಿದ್ದರು.
ಸಮದ್ ಬೇಂಗಿಲ ಕಿರಾತ್ ಪಠಿಸಿದರು
ಇಸ್ಹಾಕ್ ಸಿ ಐ ಫಜೀರ್ ಸ್ವಾಗತಿಸಿ,ಪ್ರ.ಕಾರ್ಯದರ್ಶಿ ಹಾರೀಸ್ ಕಾಜೂರು ಧನ್ಯವಾದಗೈದರು.















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ