ಮಂಗಳೂರು: ಮಧುಗಿರಿ ಮೋದಿ ಎಂಬವ ಸಾಮಾಜದಲ್ಲಿ ಜಾತಿ ಧರ್ಮದ ಹೆಸರಿನಲ್ಲಿ ಜನರನ್ನು ಪರಸ್ಪರ ಕಚ್ಚಾಡಿಸಿ ಅಶಾಂತಿ ಹರಡಲು ಉದ್ದೇಶ ಪೂರ್ವಕವಾಗಿ ಜಾಗತಿಕ ಮು ಸಲ್ಮಾನರ ಪ್ರವಾದಿಯನ್ನು ನಿಂದಿಸಿದ ವೀಡಿಯೋ ಮಾಡಿ ಸೋಷಿಯಲ್ ಮೀಡಿಯಾ ಮೂಲಕ ಹರಡಿದ್ದಾನೆ
ಈ ವಿಷಯದಲ್ಲಿ ಮುಸ್ಲಿಮ್ ಸಮುದಾಯಕ್ಕೆ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಮೂಲಕ ತುಂಬಾ ನೋವು ಉಂಟುಮಾಡಿದೆ.
ರಾಜ್ಯಾದ್ಯಂತ ಇಡೀ ಮುಸ್ಲಿಮ್ ಸಮುದಾಯ ರೊಚ್ಚಿಗೆದ್ದು ಪ್ರತಿಭಟನೆ ಹೋರಾಟಗಳಿಗೆ ಬೀದಿಗಿಳಿಯುವ ಮುಂಚೆ ರಾಜ್ಯ ಸರಕಾರ ಎಚ್ಚೆತ್ತು ಅಪರಾಧಿಯನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೋಲೀಸ್ ಇಲಾಖೆಗೆ ಆದೇಶ ಮಾಡಬೇಕಾಗಿ ಪತ್ರಿಕಾ ಪ್ರಕಟಣೆಯ ಮೂಲಕ ಸರ್ಕಾರವನ್ನು ಅಶ್ರಫ್ ಕಿನಾರ ಮಂಗಳೂರು ಆಗ್ರಹಿಸಿರುತ್ತಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ