ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಸಮಾಜ ಘಾತುಕ ಸಂದೇಶಗಳನ್ನು ರವಾನಿಸಿ, ಕೋಮುಧ್ವೇಷ ಹರಡುತ್ತಿರುವ ಅತುಲ್ ಕುಮಾರ್ ಯಾನೆ ಮಧುಗಿರಿ ಮೋದಿಯ ವಿರುದ್ಧ ಎಸ್ಸೆಸ್ಸೆಫ್ ಬಂಟ್ವಾಳ ಡಿವಿಷನ್ ವತಿಯಿಂದ ಬಿ.ಸಿ ರೋಡ್ ನಗರ ಠಾಣೆಯಲ್ಲಿ ದೂರು ನೀಡಲಾಯಿತು.

ಈತ ಪದೇ ಪದೇ ತನ್ನ ಫೇಸ್ಬುಕ್ ಖಾತೆಯಲ್ಲಿ ಧಾರ್ಮಿಕ ನಿಂದನೆ ನಡೆಸುತ್ತಿದ್ದು, ಇದೀಗ ವಿಶ್ವ ಪ್ರವಾದಿ ಮುಹಮ್ಮದ್ ಬೈಗಂಬರರ ಕುರಿತು ಅವಹೇಳನಕಾರಿ ಮಾತುಗಳನ್ನಾಡಿ,ಶಾಂತಿಯುತ ಸಮಾಜದೆಡೆಯಲ್ಲಿ ವಿಧ್ವೇಷವನ್ನುಂಟು ಮಾಡಲು ಮುಂದಾಗಿದ್ದಾನೆ.
ಈತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಎಸ್ಸೆಸ್ಸೆಫ್ ಬಂಟ್ವಾಳ ಡಿವಿಷನ್ ನಾಯಕರ ನಿಯೋಗವು ಬಿ.ಸಿ ರೋಡ್ ನಗರ ಠಾಣೆಯಲ್ಲಿ ದೂರು ದಾಖಲಿಸಿತು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ