ಉಪ್ಪಿನಂಗಡಿ: ಪ್ರವಾದಿ ಸ.ಅ ರವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ ಧರ್ಮ ನಿಂದನೆ ಮತ್ತು ಮುಸಲ್ಮಾನರ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ ಕೋಮುವಾದಿ ಅತುಲ್ ಕುಮಾರ್ ಯಾನೆ ಮಧುಗಿರಿ ಮೋದಿ ಎಂಬವನ ವಿರುದ್ಧ SSF ಉಪ್ಪಿನಂಗಡಿ ಡಿವಿಷನ್ ವತಿಯಿಂದ ಇಂದು ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಿಸಲಾಯಿತು.
ಠಾಣಾಧಿಕಾರಿ ಈರಯ್ಯ D. N ಅವರನ್ನು ಭೇಟಿ ಮಾಡಿದ ನಿಯೋಗ ಮನವಿ ಸಲ್ಲಿಸಿ, ಕಠಿಣ ಕಾನೂನುಕ್ರಮಕ್ಕೆ ಒತ್ತಾಯಿಸಿತು.
ಈ ಸಂಧರ್ಭ SSF ಉಪ್ಪಿನಂಗಡಿ ಡಿವಿಷನ್ ಅಧ್ಯಕ್ಷರಾದ ಮಸೂದ್ ಸಅದಿ ಪದ್ಮುಂಜ, ಪ್ರ. ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪದ್ಮುಂಜ, SSF ಈಸ್ಟ್ ಝೋನ್ ಕೋಶಾಧಿಕಾರಿ ಮುಹಮ್ಮದ್ ರಫೀಕ್ ಅಹ್ಸನಿ ಬೋವು, ಡಿವಿಷನ್ ಸದಸ್ಯರಾದ ಅಶ್ರಫ್ ಉಜಿರ್ ಬೆಟ್ಟು,ಸಲಾಂ ಮದನಿ ಉರುವಲು ಪದವು,ಶರೀಫ್ ಸ.ಅದಿ ಜೊತೆಗಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ