ಉಪ್ಪಿನಂಗಡಿ ಫೆ,20:ಕರ್ನಾಟಕ ರಾಜ್ಯ ಸುನ್ನೀ ಸ್ಟೂಡಂಟ್ಸ್ ಫೆಡರೇಶನ್ ಉಪ್ಪಿನಂಗಡಿ ಸೆಕ್ಟರ್ ಮಹಾಸಭೆಯು ಸೆಕ್ಟರ್ ಅಧ್ಯಕ್ಷ ಹಾರಿಸ್ ಸಖಾಫಿ ಯವರ ಅಧ್ಯಕ್ಷತೆಯಲ್ಲಿ ಸುನ್ನೀ ಸೆಂಟರ್ ಉಪ್ಪಿನಂಗಡಿಯಲ್ಲಿ ನಡೆಯಿತು.

ಸಭೆಯನ್ನು ಸೆಕ್ಟರ್ ಸದಸ್ಯರಾದ ಸಿರಾಜುದ್ದೀನ್ ಸಖಾಫಿ ಉದ್ಘಾಟನೆ ಮಾಡಿದರು.ಸೆಕ್ಟರ್ ಕಾರ್ಯದರ್ಶಿ ಸಿರಾಜ್ ಆತೂರು ವರದಿ ವಾಚಿಸಿ ಸೆಕ್ಟರ್ ಕೋಶಾದಿಕಾರಿ ನಾಸಿರ್ ಆತೂರು ಲೆಕ್ಕಪತ್ರ ಮಂಡಿಸಿದರು.ಇದೇ ಸಂದರ್ಭ
ವೀಕ್ಷಕರಾಗಿ ಆಗಮಿಸಿದ ಉಪ್ಪಿನಂಗಡಿ ಡಿವಿಶನ್ ನಾಯಕರಾದ ರಫೀಕ್ ಝೈನಿ, ಮುಸ್ತಫಾ ಉರುವಾಲುಪದವು, ಅಶ್ರಫ್ ಉಜಿರೆಬೆಟ್ಟು,ಜುನೈದ್ ತುರ್ಕಲಿಕೆ ರವರ ನೇತೃತ್ವದಲ್ಲಿ ನೂತನ ಸಾಲಿನ ಸಮಿತಿ ರಚಿಸಲಾಯಿತು.
ಅಧ್ಯಕ್ಷರಾಗಿ ಹಾರಿಸ್ ಸಖಾಫಿ ಕೆಮ್ಮಾರ ಉಪಾಧ್ಯಕ್ಷರಾಗಿ ನಝೀರ್ ಮುಸ್ಲಿಯಾರ್ ಹಾಗೂ ರಹ್ಮಾನ್ ಮಠ. ಪ್ರಧಾನ ಕಾರ್ಯದರ್ಶಿಯಾಗಿ ಸಿರಾಜ್ ಆತೂರು,ಜೊತೆ ಕಾರ್ಯದರ್ಶಿಗಳಾಗಿ ಹಮೀದ್ ಕರ್ವೇಲ್,ಹಾರಿಸ್ ಗಂಡಿಬಾಗಿಲು ಕೋಶಾದಿಕಾರಿಯಾಗಿ ನಾಸಿರ್ ಬೊಳುಂಬುಡ. ಕ್ಯಾಂಪಸ್ ಕಾರ್ಯದರ್ಶಿ ಯಾಗಿ ಮುಝಮ್ಮಿಲ್ ಮಠ ಹಾಗೂ ಸಿರಾಜುದ್ದೀನ್ ಸಖಾಫಿ,ಮಹ್ ರೂಫ್ ಆತೂರು,ಮುಸ್ತಫಾ ಮುಸ್ಲಿಯಾರ್,ಅಶ್ರಫ್ ಸಅದಿ ಬಿಳಿಯೂರು,ಸೈಫುಲ್ಲಾ ಗಂಡಿಬಾಗಿಲು,ರಝಾ ಅಂಜದಿ,ರಿಯಾಝ್ ಕರ್ವೇಲ್,ಇಮ್ತಿಯಾಝ್ ಬಿಳಿಯೂರು,ಮುರ್ಶಿದ್ ಕೆಮ್ಮಾರ,ಕಾಸಿಂ ಕೊಪ್ಪಳ,ಅನೀಸ್ ಕೆಮ್ಮಾರ,ನವಾಝ್ ಆತೂರು
ಸದಸ್ಯರು ಗಳಾಗಿ ಇವರನ್ನು ಆಯ್ಕೆ ಮಾಡಲಾಯಿತು.
ಡಿವಿಶನ್ ನಾಯಕರಿಂದ ನೂತನ ಸಮೀತಿಗೆ ಪುಸ್ತಕ ಹಸ್ತಾಂತರಿಸಲಾಯಿತು. ಕಾರ್ಯಕ್ರಮವನ್ನು ಸಿರಾಜ್ ಆತೂರು ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ