ಉಪ್ಪಿನಂಗಡಿ ಫೆ,20:ಕರ್ನಾಟಕ ರಾಜ್ಯ ಸುನ್ನೀ ಸ್ಟೂಡಂಟ್ಸ್ ಫೆಡರೇಶನ್ ಉಪ್ಪಿನಂಗಡಿ ಸೆಕ್ಟರ್ ಮಹಾಸಭೆಯು ಸೆಕ್ಟರ್ ಅಧ್ಯಕ್ಷ ಹಾರಿಸ್ ಸಖಾಫಿ ಯವರ ಅಧ್ಯಕ್ಷತೆಯಲ್ಲಿ ಸುನ್ನೀ ಸೆಂಟರ್ ಉಪ್ಪಿನಂಗಡಿಯಲ್ಲಿ ನಡೆಯಿತು.

ಸಭೆಯನ್ನು ಸೆಕ್ಟರ್ ಸದಸ್ಯರಾದ ಸಿರಾಜುದ್ದೀನ್ ಸಖಾಫಿ ಉದ್ಘಾಟನೆ ಮಾಡಿದರು.ಸೆಕ್ಟರ್ ಕಾರ್ಯದರ್ಶಿ ಸಿರಾಜ್ ಆತೂರು ವರದಿ ವಾಚಿಸಿ ಸೆಕ್ಟರ್ ಕೋಶಾದಿಕಾರಿ ನಾಸಿರ್ ಆತೂರು ಲೆಕ್ಕಪತ್ರ ಮಂಡಿಸಿದರು.ಇದೇ ಸಂದರ್ಭ
ವೀಕ್ಷಕರಾಗಿ ಆಗಮಿಸಿದ ಉಪ್ಪಿನಂಗಡಿ ಡಿವಿಶನ್ ನಾಯಕರಾದ ರಫೀಕ್ ಝೈನಿ, ಮುಸ್ತಫಾ ಉರುವಾಲುಪದವು, ಅಶ್ರಫ್ ಉಜಿರೆಬೆಟ್ಟು,ಜುನೈದ್ ತುರ್ಕಲಿಕೆ ರವರ ನೇತೃತ್ವದಲ್ಲಿ ನೂತನ ಸಾಲಿನ ಸಮಿತಿ ರಚಿಸಲಾಯಿತು.
ಅಧ್ಯಕ್ಷರಾಗಿ ಹಾರಿಸ್ ಸಖಾಫಿ ಕೆಮ್ಮಾರ ಉಪಾಧ್ಯಕ್ಷರಾಗಿ ನಝೀರ್ ಮುಸ್ಲಿಯಾರ್ ಹಾಗೂ ರಹ್ಮಾನ್ ಮಠ. ಪ್ರಧಾನ ಕಾರ್ಯದರ್ಶಿಯಾಗಿ ಸಿರಾಜ್ ಆತೂರು,ಜೊತೆ ಕಾರ್ಯದರ್ಶಿಗಳಾಗಿ ಹಮೀದ್ ಕರ್ವೇಲ್,ಹಾರಿಸ್ ಗಂಡಿಬಾಗಿಲು ಕೋಶಾದಿಕಾರಿಯಾಗಿ ನಾಸಿರ್ ಬೊಳುಂಬುಡ. ಕ್ಯಾಂಪಸ್ ಕಾರ್ಯದರ್ಶಿ ಯಾಗಿ ಮುಝಮ್ಮಿಲ್ ಮಠ ಹಾಗೂ ಸಿರಾಜುದ್ದೀನ್ ಸಖಾಫಿ,ಮಹ್ ರೂಫ್ ಆತೂರು,ಮುಸ್ತಫಾ ಮುಸ್ಲಿಯಾರ್,ಅಶ್ರಫ್ ಸಅದಿ ಬಿಳಿಯೂರು,ಸೈಫುಲ್ಲಾ ಗಂಡಿಬಾಗಿಲು,ರಝಾ ಅಂಜದಿ,ರಿಯಾಝ್ ಕರ್ವೇಲ್,ಇಮ್ತಿಯಾಝ್ ಬಿಳಿಯೂರು,ಮುರ್ಶಿದ್ ಕೆಮ್ಮಾರ,ಕಾಸಿಂ ಕೊಪ್ಪಳ,ಅನೀಸ್ ಕೆಮ್ಮಾರ,ನವಾಝ್ ಆತೂರು
ಸದಸ್ಯರು ಗಳಾಗಿ ಇವರನ್ನು ಆಯ್ಕೆ ಮಾಡಲಾಯಿತು.
ಡಿವಿಶನ್ ನಾಯಕರಿಂದ ನೂತನ ಸಮೀತಿಗೆ ಪುಸ್ತಕ ಹಸ್ತಾಂತರಿಸಲಾಯಿತು. ಕಾರ್ಯಕ್ರಮವನ್ನು ಸಿರಾಜ್ ಆತೂರು ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ