ಫೆಬ್ರವರಿ 23 ರಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ವತಿಯಿಂದ ವಿವಿಧ 3 ಕೇಂದ್ರಗಳಲ್ಲಿ ಏಕಕಾಲದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ಸುರತ್ಕಲ್ ಸೆಕ್ಟರ್ ವತಿಯಿಂದ ಸುರತ್ಕಲ್ ಡಿವಿಶನ್ ಕಛೇರಿಯಲ್ಲಿ 146 ನೇ ಶಿಬಿರ, ಕಾಟಿಪಳ್ಳ ಸೆಕ್ಟರ್ ವತಿಯಿಂದ ಜಾಸ್ಮೀನ್ ಮಹಲ್ ಕಾಟಿಪಳ್ಳದಲ್ಲಿ 147 ನೇ ಶಿಬಿರ, ಮಂಗಳಪೇಟೆ ಸೆಕ್ಟರ್ ವತಿಯಿಂದ ಜನತಾಕಾಲೋನಿಯಲ್ಲಿ ಮೈದಾನದಲ್ಲಿ 148 ನೇ ಶಿಬಿರ, ಶಿಬಿರವು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ ಎಂದು ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಚೇರ್ಮೇನ್ ತೌಸೀಫ್ ಸಅದಿ ಹರೇಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ