ಬೆಳ್ತಂಗಡಿ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ರಿ.) SSF ಬೆಳ್ತಂಗಡಿ ಡಿವಿಷನ್ ಇದರ ಮಹಾಸಭೆಯು ಫೆಬ್ರವರಿ 27 ಗುರುವಾರ ಮಗ್ರಿಬ್ ನಮಾಝಿನ ಬಳಿಕ ವೇಣೂರಿನ, ಕುಂಡದಬೆಟ್ಟು ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಡಿವಿಷನ್ ಅಧ್ಯಕ್ಷರಾದ ನಝೀರ್ ಮದನಿ ಅಧ್ಯಕ್ಷತೆಯನ್ನು ವಹಿಸಲಿರುವರು.
SSF ದ.ಕ ಈಸ್ಟ್ ಝೋನ್ ಅಧ್ಯಕ್ಷರಾದ ಅಯ್ಯೂಬ್ ಮಹ್ಳರಿ ಸಭೆಯನ್ನು ಉಧ್ಘಾಟಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ SSF ಬೆಳ್ತಂಗಡಿ ಡಿವಿಷನ್ ಉಸ್ತುವಾರಿ ಇಬ್ರಾಹೀಂ ಸಅದಿ ಕಳಂಜಿಬೈಲು SSF ದ.ಕ ಈಸ್ಟ್ ಝೋನ್ ಕೋಶಾಧಿಕಾರಿ ಮುಹಮ್ಮದ್ ರಫೀಕ್ ಅಹ್ಸನಿ ಬೋವು,ಸದಸ್ಯರಾದ ಝುಬೈರ್ ಸಖಾಫಿ ಗಟ್ಟಮನೆ,ಅಬ್ದುರ್ರಹ್ಮಾನ್ ಪದ್ಮುಂಜ,ಮಸ್ಊದ್ ಸಅದಿ ಪದ್ಮುಂಜ ಭಾಗವಹಿಸಲಿರುವರು ಎಂದು SSF ಬೆಳ್ತಂಗಡಿ ಡಿವಿಷನ್ ಪ್ರ.ಕಾರ್ಯದರ್ಶಿ ಶರೀಫ್ ನಾವೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪ್ರಕಟನೆ : ಎಂ.ಎಂ.ಉಜಿರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ