ಮಂಗಳೂರು : ದೆಹಲಿ ಈಶಾನ್ಯ ಭಾಗದಲ್ಲಿ ಸಿ ಎ ಎ ವಿರುದ್ಧ ಪ್ರತಿಭಟನಾ ಕಾರರ ಮೇಲೆ ಸಮಾಜ ಘಾತುಕ ಶಕ್ತಿ ಗಳ ಅಟ್ಟಹಾಸಕ್ಕೆ ಹಲವಾರು ಜೀವ ಗಳು ಬಲಿಯಾಗಿದೆ. ಜನರ ರಕ್ಷಣೆ ಮಾಡಬೇಕಾದ ವರು ಮೂಕ ಪೇಕ್ಷರಾಗಿದ್ದಾರೆ. ಅದಿಕಾರ ಗದ್ದುಗೆಯಲ್ಲಿದ್ದವರು ಮನಸ್ಸಿನಲ್ಲಿ ಸಂತೋಷ ಪಡುವ ಅವಸ್ಥೆ ಗೋಚರವಾಗುತ್ತಿದೆ.
ಇದೆಲ್ಲವನ್ನೂ ಮನಗೊಂಡು ಜನರಿಗೆ ರಕ್ಷಣೆ ನೀಡುವಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.ಅಪರಾಧಿಗಳನ್ನು ಬಂದಿಸಬೇಕು. ಕೇಂದ್ರ ಸರಕಾರ ಮೌನ ಮುರಿಯಬೇಕು ಎಂದು ಒತ್ತಾಯಿಸಿ ದಿನಾಂಕ ಪೆಬ್ರವರಿ 28 ಶುಕ್ರವಾರ ಸಾಯಂಕಾಲ 5.00 ಕ್ಕೆ ಸರಿಯಾಗಿ ಕುದ್ರೋಳಿ ಜಾಮಿಅ ಮಸೀದಿ ಮುಂಭಾಗದಲ್ಲಿ ಬ್ರಹತ್ ಪ್ರತಿಭಟನಾ ಸಭೆ ನಡೆಯಲಿದೆ.
ಸಮಾಜಬಾಂದವರು ಹೆಚ್ಚಿನ ಸಂಖ್ಯೆಯ ಲ್ಲಿ ಭಾಗವಹಿಸಲು ಮುಸ್ಲಿಂ ಐಕ್ಯತಾ ವೇದಿಕೆ ಕರೆ ನೀಡಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ