ಮಂಗಳೂರು : ದೆಹಲಿ ಈಶಾನ್ಯ ಭಾಗದಲ್ಲಿ ಸಿ ಎ ಎ ವಿರುದ್ಧ ಪ್ರತಿಭಟನಾ ಕಾರರ ಮೇಲೆ ಸಮಾಜ ಘಾತುಕ ಶಕ್ತಿ ಗಳ ಅಟ್ಟಹಾಸಕ್ಕೆ ಹಲವಾರು ಜೀವ ಗಳು ಬಲಿಯಾಗಿದೆ. ಜನರ ರಕ್ಷಣೆ ಮಾಡಬೇಕಾದ ವರು ಮೂಕ ಪೇಕ್ಷರಾಗಿದ್ದಾರೆ. ಅದಿಕಾರ ಗದ್ದುಗೆಯಲ್ಲಿದ್ದವರು ಮನಸ್ಸಿನಲ್ಲಿ ಸಂತೋಷ ಪಡುವ ಅವಸ್ಥೆ ಗೋಚರವಾಗುತ್ತಿದೆ.
ಇದೆಲ್ಲವನ್ನೂ ಮನಗೊಂಡು ಜನರಿಗೆ ರಕ್ಷಣೆ ನೀಡುವಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.ಅಪರಾಧಿಗಳನ್ನು ಬಂದಿಸಬೇಕು. ಕೇಂದ್ರ ಸರಕಾರ ಮೌನ ಮುರಿಯಬೇಕು ಎಂದು ಒತ್ತಾಯಿಸಿ ದಿನಾಂಕ ಪೆಬ್ರವರಿ 28 ಶುಕ್ರವಾರ ಸಾಯಂಕಾಲ 5.00 ಕ್ಕೆ ಸರಿಯಾಗಿ ಕುದ್ರೋಳಿ ಜಾಮಿಅ ಮಸೀದಿ ಮುಂಭಾಗದಲ್ಲಿ ಬ್ರಹತ್ ಪ್ರತಿಭಟನಾ ಸಭೆ ನಡೆಯಲಿದೆ.
ಸಮಾಜಬಾಂದವರು ಹೆಚ್ಚಿನ ಸಂಖ್ಯೆಯ ಲ್ಲಿ ಭಾಗವಹಿಸಲು ಮುಸ್ಲಿಂ ಐಕ್ಯತಾ ವೇದಿಕೆ ಕರೆ ನೀಡಿದೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ